ಕಾಂಕ್ರಿಟ್ ರಸ್ತೆ ಉದ್ಘಾಟನೆಮೂರ್ನಾಡು, ಜ. 15: ಎಂ. ಬಾಡಗ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಕಾಂಕ್ರಿಟ್ ರಸ್ತೆಯನ್ನು ಉದ್ಘಾಟಿಸಲಾಯಿತು. ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂ. ಬಾಡಗ ಗ್ರಾಮದ ಭದ್ರಕಾಳಿ ದೇವಸ್ಥಾನಕ್ಕೆ ತೆರಳುವರಕ್ತದಾನ ಶಿಬಿರ ಮೂರ್ನಾಡು, ಜ. 15: ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು. ಇಲ್ಲಿನ ಪ್ರಾಥಮಿಕ ಆರೋಗ್ಯಜಿಲ್ಲಾ ಮಟ್ಟದ ಪ್ರತಿಭೋತ್ಸವನಾಪೋಕ್ಲು, ಜ. 15 : ಅಯ್ಯಂಗೇರಿಯಲ್ಲಿ ಎಸ್‍ಎಸ್‍ಎಫ್ ವತಿಯಿಂದ ಹಮ್ಮಿಕೊಳ್ಳಲಾದ ಜಿಲ್ಲಾ ಮಟ್ಟದ ಪ್ರತಿಭೋತ್ಸವಕ್ಕೆ ಚಾಲನೆ ನೀಡಲಾಯಿತು. ಜಮಾಯತ್ ಅಧ್ಯಕ್ಷ ಮಹಮದ್ ಹಾಜಿ ಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು.ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೋಷಕರ ಪಾತ್ರ ಮುಖ್ಯ : ರಂಜನ್ಕೂಡಿಗೆ, ಜ. 15: ಶಾಲಾ ಹಂತದಲ್ಲಿ ವಿದ್ಯಾರ್ಥಿಗಳ ಕಲಿಕೆಯ ಬಗ್ಗೆ ಆಗಿಂದಾಗ್ಗೆ ಶಾಲೆಗಳಿಗೆ ಪೋಷಕರು ಭೇಟಿ ನೀಡಿ ತಮ್ಮ ಮಕ್ಕಳ ಚಲನವಲನಗಳ ಬಗ್ಗೆ ಹೆಚ್ಚು ಗಮನ ಹರಿಸಿ,ಅಪ್ಪಚ್ಚ ಕವಿ ಜನ್ಮದಿನ ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರಸೋಮವಾರಪೇಟೆ, ಜ.15: ಹರದಾಸ ಅಪ್ಪಚ್ಚಕವಿಯ ವಿಚಾರ ಮನುಕುಲದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ಉತ್ತೇಜನಕಾರಿ. ಇಂತಹ ಕವಿಗಳ ಜನ್ಮದಿನಾಚರಣೆ ಅರ್ಥಪೂರ್ಣವಾಗಿ ನಡೆಯಬೇಕು ಎಂದು ಅಪ್ಪಚ್ಚಕವಿ ಜನ್ಮದಿನೋತ್ಸವ ಸಮಿತಿಯ ಪ್ರಧಾನ ಸಂಚಾಲಕ
ಕಾಂಕ್ರಿಟ್ ರಸ್ತೆ ಉದ್ಘಾಟನೆಮೂರ್ನಾಡು, ಜ. 15: ಎಂ. ಬಾಡಗ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಕಾಂಕ್ರಿಟ್ ರಸ್ತೆಯನ್ನು ಉದ್ಘಾಟಿಸಲಾಯಿತು. ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂ. ಬಾಡಗ ಗ್ರಾಮದ ಭದ್ರಕಾಳಿ ದೇವಸ್ಥಾನಕ್ಕೆ ತೆರಳುವ
ರಕ್ತದಾನ ಶಿಬಿರ ಮೂರ್ನಾಡು, ಜ. 15: ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು. ಇಲ್ಲಿನ ಪ್ರಾಥಮಿಕ ಆರೋಗ್ಯ
ಜಿಲ್ಲಾ ಮಟ್ಟದ ಪ್ರತಿಭೋತ್ಸವನಾಪೋಕ್ಲು, ಜ. 15 : ಅಯ್ಯಂಗೇರಿಯಲ್ಲಿ ಎಸ್‍ಎಸ್‍ಎಫ್ ವತಿಯಿಂದ ಹಮ್ಮಿಕೊಳ್ಳಲಾದ ಜಿಲ್ಲಾ ಮಟ್ಟದ ಪ್ರತಿಭೋತ್ಸವಕ್ಕೆ ಚಾಲನೆ ನೀಡಲಾಯಿತು. ಜಮಾಯತ್ ಅಧ್ಯಕ್ಷ ಮಹಮದ್ ಹಾಜಿ ಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೋಷಕರ ಪಾತ್ರ ಮುಖ್ಯ : ರಂಜನ್ಕೂಡಿಗೆ, ಜ. 15: ಶಾಲಾ ಹಂತದಲ್ಲಿ ವಿದ್ಯಾರ್ಥಿಗಳ ಕಲಿಕೆಯ ಬಗ್ಗೆ ಆಗಿಂದಾಗ್ಗೆ ಶಾಲೆಗಳಿಗೆ ಪೋಷಕರು ಭೇಟಿ ನೀಡಿ ತಮ್ಮ ಮಕ್ಕಳ ಚಲನವಲನಗಳ ಬಗ್ಗೆ ಹೆಚ್ಚು ಗಮನ ಹರಿಸಿ,
ಅಪ್ಪಚ್ಚ ಕವಿ ಜನ್ಮದಿನ ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರಸೋಮವಾರಪೇಟೆ, ಜ.15: ಹರದಾಸ ಅಪ್ಪಚ್ಚಕವಿಯ ವಿಚಾರ ಮನುಕುಲದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ಉತ್ತೇಜನಕಾರಿ. ಇಂತಹ ಕವಿಗಳ ಜನ್ಮದಿನಾಚರಣೆ ಅರ್ಥಪೂರ್ಣವಾಗಿ ನಡೆಯಬೇಕು ಎಂದು ಅಪ್ಪಚ್ಚಕವಿ ಜನ್ಮದಿನೋತ್ಸವ ಸಮಿತಿಯ ಪ್ರಧಾನ ಸಂಚಾಲಕ