“ಕಲಾನಗರ ಸಾಂಸ್ಕøತಿಕ ಕಲಾ ವೇದಿಕೆ”ಯಿಂದ ಸಾಂಪ್ರದಾಯಿಕ ದೀಪಾವಳಿ ಮಡಿಕೇರಿ, ನ. 11: ನಗರದ ಕಲಾನಗರ ಸಾಂಸ್ಕøತಿಕ ಕಲಾ ವೇದಿಕೆ ವತಿಯಿಂದ ನಗರದ ರಾಘವೇಂದ್ರ ದೇವಸ್ಥಾನದ ಬಳಿ ಹಲವಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ದೀಪಾವಳಿ ಉತ್ಸವವನ್ನು ಈ
ಕ್ರೀಡಾ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವುಮಡಿಕೇರಿ, ನ. 11: ಪಾಲಿಬೆಟ್ಟ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಹೆಚ್.ಎನ್. ಅಜಿತ್‍ಕುಮಾರ್ ಹಾಗೂ ಹೆಚ್. ಆರ್. ವಿನು 2018-19ನೇ ಸಾಲಿನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಕಾಲ್ಚೆಂಡು
ಒಕ್ಕಲಿಗರ ಸಂಘದ ವಾರ್ಷಿಕ ಮಹಾಸಭೆಮಡಿಕೇರಿ, ನ. 11: ಮಡಿಕೇರಿ ತಾಲೂಕು ಒಕ್ಕಲಿಗರ ಸಂಘದ 5ನೇ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ವಿ.ಜಿ. ಮೋಹನ್ ಅಧ್ಯಕ್ಷತೆಯಲ್ಲಿ ನಗರದಲ್ಲಿ ನಡೆಯಿತು. ಸಭೆಯಲ್ಲಿ ಸಂಘದ ಅಭಿವೃದ್ಧಿಯ ಕುರಿತು
ತೆಂಗಿನ ಸಸಿ ವಿತರಣೆಚೆಟ್ಟಳ್ಳಿ, ನ. 11: ತಾಲೂಕು ಪಂಚಾಯಿತಿ ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ ಅವರ ಅನುದಾನದಲ್ಲಿ ಸಿಕ್ಕಿದ ತೆಂಗಿನ ಗಿಡಗಳನ್ನು ಕೆ. ಚೆಟ್ಟಳ್ಳಿ ಗ್ರಾಮದಲ್ಲಿರುವ ಪ್ರತಿ ರೈತರ ಮನೆಗೆ
ವೀರಾಜಪೇಟೆಯಲ್ಲಿ ಕಾನೂನು ಸೇವೆಗಳ ದಿನಾಚರಣೆವೀರಾಜಪೇಟೆ, ನ. 11: ಪ್ರಜಾಪ್ರಭುತ್ವದ ನೆಲೆಗಟ್ಟಿನ ಸಂವಿಧಾನದ ಆಶ್ರಯದಲ್ಲಿ ನಾವೆಲ್ಲರೂ ಜೀವನ ನಡೆಸಬೇಕಾಗಿದೆ. ಪ್ರತಿಯೊಬ್ಬರಿಗೂ ನ್ಯಾಯ ದೊರಕಲು ಮನೆ ಮನೆಗೆ ಕಾನೂನು ಅರಿವು ತಲಪುವಂತಹ ಕಾರ್ಯ ಇಂದು