ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಮನವಿಸೋಮವಾರಪೇಟೆ, ಜು. 24: ತಾಲೂಕಿನ ಆಲೂರು ಸಿದ್ದಾಪುರದಲ್ಲಿ ತಾ.26 ರಂದು ನಡೆಯುವ 6ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಲು ಎಲ್ಲಾ ಕನ್ನಡಾಭಿಮಾನಿಗಳು ಸಹಕರಿಸಬೇಕೆಂದು ಜಿಲ್ಲಾ ಕನ್ನಡ
ಸಂಕೇತ್ ರಾಜೀನಾಮೆ ಸ್ವಾಗತಾರ್ಹಗೋಣಿಕೊಪ್ಪ ವರದಿ, ಜು. 24: ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಂಕೇತ್ ಪೂವಯ್ಯ ಅವರ ನಿರ್ಧಾರ ಸ್ವಾಗತಾರ್ಹವಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ಕಾಯಕರ್ತರೊಂದಿಗೆ ಹೊಂದಾಣಿಕೆ ಮಾಡಿಕೊಂಡು
ತಾ.ಪಂ. ಕೆಡಿಪಿ ಸಭೆ ಮಡಿಕೇರಿ, ಜು. 24: ತಾ. 30 ರಂದು ಬೆಳಿಗ್ಗೆ 10.30 ಗಂಟೆಗೆ ಶಾಸಕ ಕೆ.ಜಿ. ಬೋಪಯ್ಯ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ವೀರಾಜಪೇಟೆ ತಾಲೂಕು ಪಂಚಾಯಿತಿ ಸಾಮಥ್ರ್ಯ
ಕಾಡಾನೆ ಧಾಳಿ: ಫಸಲು ನಷ್ಟಸುಂಟಿಕೊಪ್ಪ, ಜು. 24: ಸುಂಟಿಕೊಪ್ಪ ಗದ್ದೆಹಳ್ಳದ ದೇವರಾಜ್ ಅವರ ತೋಟಕ್ಕೆ ಕಾಡಾನೆಗಳು ಲಗ್ಗೆಯಿಟ್ಟು ಫಸಲುಗಳನ್ನು ನಾಶಗೊಳಿಸಿವೆ. ಸುಂಟಿಕೊಪ್ಪ ಗ್ರಾಮ ಪಂಚಾಯಿತಿಗೆ ಸೇರಿದ ನಾರ್ಗಣೆ ಗ್ರಾಮದಲ್ಲಿರುವ ಗದ್ದೆಹಳ್ಳದ ದೇವರಾಜ್ ಅವರ
ಇಂದು ಏನೇನು... ಪತ್ರಕರ್ತರ ಕೆಸರು ಗದ್ದೆ ಕ್ರೀಡಾಕೂಟ ಪತ್ರಕರ್ತರ ಜಿಲ್ಲಾ ಮಟ್ಟದ ಕೆಸರುಗದ್ದೆ ಕ್ರೀಡಾಕೂಟವು ಇಂದು ಬೆಳಿಗ್ಗೆ 10.30 ಗಂಟೆಗೆ ಕೊಳಕೇರಿ ಗ್ರಾಮದಲ್ಲಿರುವ ದಿ.ಬಿದ್ದಾಟಂಡ ದೇವಯ್ಯ ಅವರ ಗದ್ದೆಯಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ