ತಾ. 13 ರಿಂದ ಕ್ಯಾಲಿಗ್ರಫಿ ಪ್ರದರ್ಶನಮಡಿಕೇರಿ, ನ. 11: ಮಡಿಕೇರಿಯ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ತಾ. 13 ರಿಂದ 15 ರವರೆಗೆ ಕ್ಯಾಲಿಗ್ರಫಿ ಪ್ರದರ್ಶನ ಆಯೋಜಿಸಲಾಗಿದೆ. ಜ್ಯೋತಿ ಕ್ಯಾಲಿಗ್ರಫಿ ತರಗತಿ ವತಿಯಿಂದ ಮಡಿಕೇರಿಯ ಶ್ರೀ
ತಾ. 13 ರಿಂದ ಕ್ಯಾಲಿಗ್ರಫಿ ಪ್ರದರ್ಶನಮಡಿಕೇರಿ, ನ. 11: ಮಡಿಕೇರಿಯ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ತಾ. 13 ರಿಂದ 15 ರವರೆಗೆ ಕ್ಯಾಲಿಗ್ರಫಿ ಪ್ರದರ್ಶನ ಆಯೋಜಿಸಲಾಗಿದೆ. ಜ್ಯೋತಿ ಕ್ಯಾಲಿಗ್ರಫಿ ತರಗತಿ ವತಿಯಿಂದ ಮಡಿಕೇರಿಯ ಶ್ರೀ
ಪುತ್ತರಿ ವೆಳ್ಳಾಟಂ ಪೂಜೋತ್ಸವಕುಶಾಲನಗರ, ನ. 11: ಕುಶಾಲನಗರ ಬೈಚನಹಳ್ಳಿಯ ಯೋಗಾನಂದ ಬಡಾವಣೆಯಲ್ಲಿರುವ ಶ್ರೀ ಮುತ್ತಪ್ಪನ್ ದೇವಾಲಯದಲ್ಲಿ ಪುತ್ತರಿ ವೆಳ್ಳಾಟಂ ಪೂಜೋತ್ಸವ ಶ್ರದ್ದಾಭಕ್ತಿಯಿಂದ ಜರುಗಿತು. ಪೂಜೋತ್ಸದಲ್ಲಿ ಕೇರಳದ ಸನಲ್ ಮಡಯನ್‍ರಿಂದ ಮಲೈ ಇರುಕ್ಕಲ್
ಇಂದು ವಿದ್ಯಾರ್ಥಿಗಳಿಗೆ ಶಬ್ಧಕೋಶ ವಿತರಣೆಮಡಿಕೇರಿ, ನ.11 :ಇತ್ತೀಚೆಗೆ ಸಂಭವಿಸಿದ ಅತಿವೃಷ್ಟಿಯಿಂದ ಸಂತ್ರಸ್ತರಾಗಿರುವ ಮಕ್ಕಂದೂರು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಬ್ಧಕೋಶ ವಿತರಿಸುವ ಕಾರ್ಯಕ್ರಮ ತಾ.12 ರಂದು (ಇಂದು) ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ
ದಾಖಲಾತಿ ಪರಿಶೀಲನೆಮಡಿಕೇರಿ, ನ. 11: ಪ್ರವಾಸೋದ್ಯಮ ಇಲಾಖೆಯಿಂದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಮತ್ತು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ವಿದ್ಯಾವಂತ ನಿರುದ್ಯೋಗ ಯುವಕ-ಯವತಿಯರಿಗೆ ಪ್ರವಾಸಿ ಟ್ಯಾಕ್ಸಿ