ಯುವ ಒಕ್ಕೂಟಕ್ಕೆ ಆಯ್ಕೆ ಸೋಮವಾರಪೇಟೆ, ನ. 10: ತಾಲೂಕು ಯುವ ಒಕ್ಕೂಟದ ಅಧ್ಯಕ್ಷೆಯಾಗಿ ಕಿರಗಂದೂರು ಗ್ರಾಮದ ಪ್ರಕೃತಿ ಯುವತಿ ಮಂಡಳಿಯ ಅಧ್ಯಕ್ಷೆ ಕೆ.ಆರ್. ಚಂದ್ರಿಕಾ ಆಯ್ಕೆಯಾಗಿದ್ದಾರೆ. ಇಲ್ಲಿನ ಯುವ ಒಕ್ಕೂಟದ ಕಚೇರಿಯಲ್ಲಿ ಒಕ್ಕೂಟದ
ಸೋಮವಾರಪೇಟೆಯಲ್ಲಿ ಜೇಸೀ ಸಪ್ತಾಹ ಸೋಮವಾರಪೇಟೆ, ನ. 10: ಇಲ್ಲಿನ ಪುಷ್ಪಗಿರಿ ಜೇಸೀ ಸಂಸ್ಥೆಯ ವತಿಯಿಂದ ತಾ. 15 ರಿಂದ 20 ರವರೆಗೆ ಸ್ಥಳೀಯ ನಂಜಮ್ಮ ಕಲ್ಯಾಣ ಮಂಟಪದಲ್ಲಿ ಜೇಸೀ ಸಪ್ತಾಹ ಕಾರ್ಯಕ್ರಮ
ಧರ್ಮಸ್ಥಳ ಯೋಜನೆಯಿಂದ ವಿವಿಧ ಸವಲತ್ತು ಕೂಡಿಗೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೂಡಿಗೆ ವಲಯದಲ್ಲಿ ಪ್ರಗತಿನಿಧಿ ಪಡೆದು ಸೋಲಾರ್ ಅಳವಡಿಸಿಕೊಂಡಿರುವ ಪಾಲುದಾರ ಸದಸ್ಯರುಗಳಿಗೆ ಅನುದಾನ ವಿತರಣೆ ಕಾರ್ಯಕ್ರಮವನ್ನು ಹೆಗ್ಗಡಹಳ್ಳಿ ಒಕ್ಕೂಟದ ಅಧ್ಯಕ್ಷೆ
ಕಾಂಗ್ರೆಸ್ನಿಂದ ವಿಜಯೋತ್ಸವಸುಂಟಿಕೊಪ್ಪ, ನ. 10: ಲೋಕಸಭಾ ಮತ್ತು ವಿಧಾನಸಭೆಗಳಿಗೆ ನಡೆದ ಉಪಚುನಾವಣಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಿದ್ದು, ಸುಂಟಿಕೊಪ್ಪ ಕನ್ನಡ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವನ್ನು
ಸೋಮವಾರಪೇಟೆಯಲ್ಲಿ ವಿಜಯೋತ್ಸವಸೋಮವಾರಪೇಟೆ, ನ. 10: ರಾಜ್ಯದ 2 ಲೋಕಸಭೆ ಹಾಗೂ 2 ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಜಯಗಳಿಸಿದ ಹಿನ್ನೆಲೆ ಎರಡೂ ಪಕ್ಷಗಳ