ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆಗೋಣಿಕೊಪ್ಪ ವರದಿ, ನ. 1: ಮಾರುಕಟ್ಟೆ ವಿಸ್ತರಣೆಗೆ ಪೂರಕವಾಗುವಂತೆ ಹುದೂರು ಗ್ರಾಮದಲ್ಲಿ ಪುತ್ತರಿ ರೈತ ಉತ್ಪಾದಕರ ಸಂಘದ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು. ಗೋಣಿಕೊಪ್ಪ ಪುತ್ತರಿ ರೈತ
ಪ್ರತಿಭಾ ಪುರಸ್ಕಾರದಿಂದ ವಿದ್ಯಾರ್ಥಿಗಳಿಗೆ ಉತ್ತೇಜನಸೋಮವಾರಪೇಟೆ, ನ. 1: ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವದರಿಂದ ಅವರ ಶೈಕ್ಷಣಿಕ ಬೆಳವಣಿಗೆಗೆ ಉತ್ತೇಜನ ಕೊಟ್ಟಂತಾಗುತ್ತದೆ ಎಂದು ಅರಮೇರಿ ಕಳಂಚೇರಿ ಮಠಾಧೀಶರಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅಭಿಪ್ರಾಯಪಟ್ಟರು. ಅಖಿಲ
ವಿವಿಧೆಡೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಆಯ್ಕೆಆಲೂರು-ಸಿದ್ದಾಪುರ: ಆಲೂರು-ಸಿದ್ದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಸ್.ಜೆ. ಪ್ರಸನ್ನಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಹೆಚ್.ಎಸ್. ವೀಣಾ ತಮ್ಮಯ್ಯ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಆಡಳಿತ
ಹೃದಯ ರೋಗ ತಪಾಸಣಾ ಶಿಬಿರಸೋಮವಾರಪೇಟೆ, ನ. 1: ಇಲ್ಲಿನ ಲಯನ್ಸ್ ಕ್ಲಬ್ ಹಾಗೂ ಮೈಸೂರಿನ ಅಪೋಲೋ ಬಿ.ಜಿ.ಎಸ್. ಆಸ್ಪತ್ರೆಯ ವತಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹೃದಯ ರೋಗ ತಪಾಸಣಾ ಶಿಬಿರ ನಡೆಯಿತು. ಶಿಬಿರವನ್ನು
ಸಿದ್ದಾಪುರ ಗ್ರಾಮಸಭೆ : ರಸ್ತೆ ಅಭಿವೃದ್ಧಿಗೆ ನಿರ್ಣಯಸಿದ್ದಾಪುರ, ನ. 1: ಗುಹ್ಯ-ಕಕ್ಕಟ್ಟುಕಾಡು ರಸ್ತೆಯನ್ನು ಅಭಿವೃದ್ಧಿಪಡಿಸಬೇಕೆಂದು ಸಿದ್ದಾಪುರ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಗ್ರಾ.ಪಂ. ಅಧ್ಯಕ್ಷ ಮಣಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಭೆ ಆರಂಭವಾಗುತ್ತಿದ್ದಂತೆ ಗ್ರಾ.ಪಂ.