ಜಿಲ್ಲಾಸ್ಪತ್ರೆಯಲ್ಲಿ ಸಮಸ್ಯೆ ಬಗೆಹರಿಸುವಂತೆ ಮನವಿಮಡಿಕೇರಿ, ಜೂ. 15: ಜಿಲ್ಲಾಸ್ಪತ್ರೆ ಯಲ್ಲಿ ಹಲವು ಮೂಲಭೂತ ಸೌಲಭ್ಯಗಳ ಸಮಸ್ಯೆ ಕಾಡುತ್ತಿದ್ದು, ಶೀಘ್ರ ಬಗೆಹರಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ. ಮಡಿಕೇರಿಯ ಸರ್ಕಾರಿ ಆಸ್ಪತ್ರೆ ಹೆರಿಗೆಸೋಮವಾರಪೇಟೆ: ಸ್ವಚ್ಛಗೊಂಡ ರಸ್ತೆ ಚರಂಡಿಸೋಮವಾರಪೇಟೆ, ಜೂ. 15: ಸಮೀಪದ ಚೌಡ್ಲು ಗ್ರಾಮ ಪಂಚಾಯಿತಿಯ ಕೆಲ ಸದಸ್ಯರ ಇಚ್ಛಾಶಕ್ತಿಯಿಂದಾಗಿ ಗ್ರಾಮದ ರಸ್ತೆಗಳು ಹಾಗೂ ಚರಂಡಿಗಳು ಶುಚಿಗೊಂಡು ನೆಮ್ಮದಿಯ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಚರಂಡಿಗಳುಚೆನ್ನಯ್ಯನಕೋಟೆಯಲ್ಲಿ ಕಾನೂನು ಅರಿವು ಶಿಬಿರಸಿದ್ದಾಪುರ, ಜೂ. 15: ಸಮೀಪದ ಚೆನ್ನಯ್ಯನಕೋಟೆಯಲ್ಲಿ ಕಾನೂನು ಅರಿವು ಶಿಬಿರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಿತು. ವೀರಾಜಪೇಟೆ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ,‘ಶಾಲೆ ಕಡೆ ನಮ್ಮ ನಡೆ’ ಆಂದೋಲನಮೂರ್ನಾಡು, ಜೂ. 15: ಇಲ್ಲಿಗೆ ಸಮೀಪದ ಹೊದವಾಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ದಾಖಲಾತಿ ಆಂದೋಲನದ ‘ಶಾಲೆ ಕಡೆ ನಮ್ಮ ನಡೆ’ ಕಾರ್ಯಕ್ರಮದ ಅಂಗವಾಗಿ ಹೊದವಾಡಮಂಚಳ್ಳಿ ಶಾಲೆಯಲ್ಲಿ ಉಚಿತ ಪಠ್ಯ ಪುಸ್ತಕ ವಿತರಣೆಮಡಿಕೇರಿ, ಜೂ 15: ಕುಟ್ಟ ಗ್ರಾಮ ಪಂಚಾಯಿತಿಗೆ ಒಳಪಟ್ಟಿರುವ ಮಂಚಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2016-17ನೇ ಸಾಲಿನ ಉಚಿತ ಪಠ್ಯ ಪುಸ್ತಕಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ
ಜಿಲ್ಲಾಸ್ಪತ್ರೆಯಲ್ಲಿ ಸಮಸ್ಯೆ ಬಗೆಹರಿಸುವಂತೆ ಮನವಿಮಡಿಕೇರಿ, ಜೂ. 15: ಜಿಲ್ಲಾಸ್ಪತ್ರೆ ಯಲ್ಲಿ ಹಲವು ಮೂಲಭೂತ ಸೌಲಭ್ಯಗಳ ಸಮಸ್ಯೆ ಕಾಡುತ್ತಿದ್ದು, ಶೀಘ್ರ ಬಗೆಹರಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ. ಮಡಿಕೇರಿಯ ಸರ್ಕಾರಿ ಆಸ್ಪತ್ರೆ ಹೆರಿಗೆ
ಸೋಮವಾರಪೇಟೆ: ಸ್ವಚ್ಛಗೊಂಡ ರಸ್ತೆ ಚರಂಡಿಸೋಮವಾರಪೇಟೆ, ಜೂ. 15: ಸಮೀಪದ ಚೌಡ್ಲು ಗ್ರಾಮ ಪಂಚಾಯಿತಿಯ ಕೆಲ ಸದಸ್ಯರ ಇಚ್ಛಾಶಕ್ತಿಯಿಂದಾಗಿ ಗ್ರಾಮದ ರಸ್ತೆಗಳು ಹಾಗೂ ಚರಂಡಿಗಳು ಶುಚಿಗೊಂಡು ನೆಮ್ಮದಿಯ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಚರಂಡಿಗಳು
ಚೆನ್ನಯ್ಯನಕೋಟೆಯಲ್ಲಿ ಕಾನೂನು ಅರಿವು ಶಿಬಿರಸಿದ್ದಾಪುರ, ಜೂ. 15: ಸಮೀಪದ ಚೆನ್ನಯ್ಯನಕೋಟೆಯಲ್ಲಿ ಕಾನೂನು ಅರಿವು ಶಿಬಿರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಿತು. ವೀರಾಜಪೇಟೆ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ,
‘ಶಾಲೆ ಕಡೆ ನಮ್ಮ ನಡೆ’ ಆಂದೋಲನಮೂರ್ನಾಡು, ಜೂ. 15: ಇಲ್ಲಿಗೆ ಸಮೀಪದ ಹೊದವಾಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ದಾಖಲಾತಿ ಆಂದೋಲನದ ‘ಶಾಲೆ ಕಡೆ ನಮ್ಮ ನಡೆ’ ಕಾರ್ಯಕ್ರಮದ ಅಂಗವಾಗಿ ಹೊದವಾಡ
ಮಂಚಳ್ಳಿ ಶಾಲೆಯಲ್ಲಿ ಉಚಿತ ಪಠ್ಯ ಪುಸ್ತಕ ವಿತರಣೆಮಡಿಕೇರಿ, ಜೂ 15: ಕುಟ್ಟ ಗ್ರಾಮ ಪಂಚಾಯಿತಿಗೆ ಒಳಪಟ್ಟಿರುವ ಮಂಚಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2016-17ನೇ ಸಾಲಿನ ಉಚಿತ ಪಠ್ಯ ಪುಸ್ತಕಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ