ರೋಟರ್ಯಾಕ್ಟ್ ಪದಗ್ರಹಣಸೋಮವಾರಪೇಟೆ, ಅ. 27: ರೋಟರಿ ಸಂಸ್ಥೆಯ ವತಿಯಿಂದ ಇಲ್ಲಿನ ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಚಿಸಲಾಗಿರುವ ರೋಟರ್ಯಾಕ್ಟ್ ಸಂಸ್ಥೆಯ ಪದಾಧಿಕಾರಿಗಳ ಪದಗ್ರಹಣ, ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ
ಚುನಾವಣಾ ಪ್ರತಿನಿಧಿಗಳೊಂದಿಗೆ ಸಂವಾದಕುಶಾಲನಗರ, ಅ. 27: ಪ್ರಜಾಪ್ರಭುತ್ವದಲ್ಲಿ ಚುನಾವಣಾ ಪ್ರಕ್ರಿಯೆಗಳು ಬಂಡವಾಳಶಾಹಿಗಳ ಕಪಿಮುಷ್ಟಿಯಲ್ಲಿ ಸಿಲುಕಿ ನಲಗುತ್ತಿರುವ ಪರಿಸ್ಥಿತಿ ಸೃಷ್ಠಿಯಾಗಿರುವದು ಅತ್ಯಂತ ವಿಷಾದನೀಯ ಎಂದು ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ
ವಾಲ್ಮೀಕಿ ಜಯಂತಿ ಆಚರಣೆಸೋಮವಾರಪೇಟೆ, ಅ. 27: ತಾಲೂಕು ಒಕ್ಕಲಿಗರ ಸಂಘದ ಬಿ.ಟಿ.ಸಿ.ಜಿ. ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಮೈಸೂರಿನ ಮರಿಮಲ್ಲಪ್ಪ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಕೆ. ಹರ್ಷಿತ್, ಕಾಲೇಜಿನ
ಯುವಜನತೆಯಿಂದ ಸ್ವಚ್ಛ ಭಾರತ: ವನಿತ್ಕುಮಾರ್ಪೊನ್ನಂಪೇಟೆ, ಅ. 27: ಇಂದು ಅತಿ ಹೆಚ್ಚು ಪರಿಸರ ಮಾಲಿನ್ಯ ಯುವ ಜನತೆಯಿಂದಲೇ ಆಗುತ್ತಿದೆ. ಯುವ ಜನರು ತಮ್ಮ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳದಿದ್ದರೆ ಸ್ವಚ್ಛ ಭಾರತದ ಕನಸ್ಸನ್ನು ನನಸು
ಕರಾಟೆಯಲ್ಲಿ ಪದಕ ಗೋಣಿಕೊಪ್ಪ ವರದಿ, ಅ. 27: ಮೈಸೂರು ಚಾಮುಂಡಿ ವಿಹಾರ್ ಒಳಾಂಗಣ ಕ್ರೀಡಾಂಗಣದಲ್ಲಿ ಆಲ್ ಇಂಡಿಯಾ ಶಿಟಾರಿಯೋ ಕರಾಟೆ ಡೊ ಯೂನಿಯನ್ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಟೂರ್ನಿ ಮಬುನಿ