ಶ್ರೀಗಂಧ ಕಳ್ಳತನ : ವಾಹನ ಸಹಿತ ಆರೋಪಿಗಳ ಬಂಧನಸೋಮವಾರಪೇಟೆ, ಅ. 25: ಇಲ್ಲಿನ ನ್ಯಾಯಾಲಯದ ಹಿಂಭಾಗ ಮತ್ತು ತಾಲೂಕಿನ ಮೂವತ್ತೊಕ್ಲಿನಲ್ಲಿ ನಡೆದಿದ್ದ ಶ್ರೀಗಂಧ ಮರ ಕಳ್ಳತನ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಸೋಮವಾರಪೇಟೆ ಪೊಲೀಸ್ ವೃತ್ತ ನಿರೀಕ್ಷಕರ
ಸೋಮವಾರಪೇಟೆ ಪ.ಪಂ. ಚುನಾವಣೆ : 2 ಅತೀ ಸೂಕ್ಷ್ಮ 3 ಸೂಕ್ಷ್ಮ ಮತಗಟ್ಟೆಸೋಮವಾರಪೇಟೆ, ಅ. 25: ಸೋಮವಾರಪೇಟೆ ಪಟ್ಟಣ ಪಂಚಾಯಿತಿಗೆ ತಾ. 28ರಂದು ನಡೆಯಲಿರುವ ಚುನಾವಣೆಯಲ್ಲಿ ಒಟ್ಟು 26 ಮಂದಿ ಸ್ಪರ್ಧಾ ಕಣದಲ್ಲಿದ್ದು, 5323 ಮಂದಿ ಮತದಾರರು ಮತದಾನದ ಹಕ್ಕು
ಕೊಡಗು ಮತ್ತೆ ವೈಭವ ಪಡೆದುಕೊಳ್ಳುವದರಲ್ಲಿ ಸಂಶಯವಿಲ್ಲಮಡಿಕೇರಿ ಅ.25 - ಪ್ರಕೃತಿ ವಿಕೋಪದಿಂದ ನಲುಗಿರುವ ಕೊಡಗಿನ ಗ್ರಾಮೀಣ ಪ್ರದೇಶಗಳಲ್ಲಿ ವೈಭವವು ಕೆಲವೇ ತಿಂಗಳಲ್ಲಿ ಮರುಕಳಿಸಲಿದ್ದು, ಈ ನಿಟ್ಟಿನಲ್ಲಿ ಆತಂಕ ಬೇಕಾಗಿಲ್ಲ. ಬದುಕನ್ನು ಛಲದಿಂದ ಎದುರಿಸುವ
ತಾ. 27 ರಂದು ವೀರಶೈವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸೋಮವಾರಪೇಟೆ, ಅ. 25: ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ತಾ. 27ರಂದು ವೀರಶೈವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗಿದೆ ಎಂದು ಮಹಾಸಭಾದ
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಆಗ್ರಹಮಡಿಕೇರಿ, ಅ. 25: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ಅನೇಕ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಈ ಬಗ್ಗೆ ಗಮನ ಹರಿಸುವಂತೆ