ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆಮಡಿಕೇರಿ, ಫೆ. 7: ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಅಗತ್ಯ ಸಿದ್ಧ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಸ್ಪಷ್ಟ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಹಾಕಿ:ಬೆಳ್ಳಿಗೆ ಮುತ್ತಿಕ್ಕಿದ ಕೂರ್ಗ್ಗೋಣಿಕೊಪ್ಪ ವರದಿ, ಫೆ. 6 : ಮೊದಲ ಬಾರಿಗೆ ಫೈನಲ್ ಪ್ರವೇಶ ಪಡೆದಿದ್ದ ಹಾಕಿಕೂರ್ಗ್ ಸಬ್ ಜೂನಿಯರ್ ಬಾಲಕಿಯರ ತಂಡ ಅಂತಿಮ ಹಣಾಹಣಿಯಲ್ಲಿ ಸೋಲನುಭವಿಸುವ ಮೂಲಕ ಬೆಳ್ಳಿಗೆಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸಲು ಕಾಂಗ್ರೆಸ್ಗೆ ಆಗ್ರಹಮಡಿಕೇರಿ, ಫೆ. 5: ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ವೀರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಮುಸಲ್ಮಾನ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ಸಿನ ಮುಸ್ಲಿಂ ಮುಖಂಡರು ಆಗ್ರಹಿಸಿದ್ದಾರೆ.ನಗರದ ಕೂರ್ಗ್ಗುಂಡಿಕ್ಕಿ ಕಡವೆಯ ಹತ್ಯೆಮಡಿಕೇರಿ, ಫೆ. 6: ಇಲ್ಲಿನ ಅರಣ್ಯ ಭವನಕ್ಕೆ ಹೊಂದಿ ಕೊಂಡಿರುವ ಮಡಿಕೇರಿ ಪೂರ್ವ ವಲಯದ ಕಾಡಿನೊಳಗೆ ವಾಸಿಸುತ್ತಿರುವ ಕಡವೆಗಳ ಹಿಂಡಿನಲ್ಲಿದ್ದ ಗಂಡು ಕಡವೆಯೊಂದನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದು46 ಲಕ್ಷ ವೆಚ್ಚದ ಕಾಂಕ್ರಿಟ್ ರಸ್ತೆಗಳ ಉದ್ಘಾಟನೆಮೂರ್ನಾಡು, ಫೆ. 6: ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾದ ಕಾಂಕ್ರಿಟ್ ರಸ್ತೆಗಳ ಉದ್ಘಾಟನೆ ನೆರವೇರಿತು. ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯರ ವಿಶೇಷ ಅನುದಾನದಲ್ಲಿ
ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆಮಡಿಕೇರಿ, ಫೆ. 7: ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಅಗತ್ಯ ಸಿದ್ಧ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಸ್ಪಷ್ಟ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ
ಹಾಕಿ:ಬೆಳ್ಳಿಗೆ ಮುತ್ತಿಕ್ಕಿದ ಕೂರ್ಗ್ಗೋಣಿಕೊಪ್ಪ ವರದಿ, ಫೆ. 6 : ಮೊದಲ ಬಾರಿಗೆ ಫೈನಲ್ ಪ್ರವೇಶ ಪಡೆದಿದ್ದ ಹಾಕಿಕೂರ್ಗ್ ಸಬ್ ಜೂನಿಯರ್ ಬಾಲಕಿಯರ ತಂಡ ಅಂತಿಮ ಹಣಾಹಣಿಯಲ್ಲಿ ಸೋಲನುಭವಿಸುವ ಮೂಲಕ ಬೆಳ್ಳಿಗೆ
ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸಲು ಕಾಂಗ್ರೆಸ್ಗೆ ಆಗ್ರಹಮಡಿಕೇರಿ, ಫೆ. 5: ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ವೀರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಮುಸಲ್ಮಾನ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ಸಿನ ಮುಸ್ಲಿಂ ಮುಖಂಡರು ಆಗ್ರಹಿಸಿದ್ದಾರೆ.ನಗರದ ಕೂರ್ಗ್
ಗುಂಡಿಕ್ಕಿ ಕಡವೆಯ ಹತ್ಯೆಮಡಿಕೇರಿ, ಫೆ. 6: ಇಲ್ಲಿನ ಅರಣ್ಯ ಭವನಕ್ಕೆ ಹೊಂದಿ ಕೊಂಡಿರುವ ಮಡಿಕೇರಿ ಪೂರ್ವ ವಲಯದ ಕಾಡಿನೊಳಗೆ ವಾಸಿಸುತ್ತಿರುವ ಕಡವೆಗಳ ಹಿಂಡಿನಲ್ಲಿದ್ದ ಗಂಡು ಕಡವೆಯೊಂದನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದು
46 ಲಕ್ಷ ವೆಚ್ಚದ ಕಾಂಕ್ರಿಟ್ ರಸ್ತೆಗಳ ಉದ್ಘಾಟನೆಮೂರ್ನಾಡು, ಫೆ. 6: ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾದ ಕಾಂಕ್ರಿಟ್ ರಸ್ತೆಗಳ ಉದ್ಘಾಟನೆ ನೆರವೇರಿತು. ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯರ ವಿಶೇಷ ಅನುದಾನದಲ್ಲಿ