ಸಂಪಾಜೆಯಲ್ಲಿ ರಕ್ತದಾನ ಶಿಬಿರಮಡಿಕೇರಿ, ಅ. 22: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಕ್ತನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ ಮಡಿಕೇರಿ, ಗ್ರಾಮ ಪಂಚಾಯತ್ ಸಂಪಾಜೆ, ಚೆಂಬು,
ಪ.ಪಂ. ಚುನಾವಣೆ; ಮತಗಟ್ಟೆ ಅಧಿಕಾರಿಗಳಿಗೆ ತರಬೇತಿಮಡಿಕೇರಿ, ಅ. 22: ಪಟ್ಟಣ ಪಂಚಾಯಿತಿ ಚುನಾವಣೆ ಸಂಬಂಧ ತಾ. 28 ರಂದು ಮತದಾನ ನಡೆಯಲಿದ್ದು, ಮತಗಟ್ಟೆ ಅಧಿಕಾರಿಗಳು ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸುವಂತೆ
ಕಿರುಗೂರು ಗ್ರಾಮಸ್ಥರಿಂದ ಆರ್ಥಿಕ ನೆರವುಮಡಿಕೇರಿ, ಅ. 22: ಕಿರುಗೂರು ಗ್ರಾಮದಲ್ಲಿರುವ ಮಹದೇವರ ದೇವಾಲಯ ಆಡಳಿತ ಮಂಡಳಿಯಿಂದ ಕಿರುಗೂರು ಗ್ರಾಮಸ್ಥರಿಂದ ಸಂಗ್ರಹಿಸಿದ 65 ಸಾವಿರ ರೂಪಾಯಿಯನ್ನು ಸಂತ್ರಸ್ತ ಮೂರು ಕುಟುಂಬಕ್ಕೆ ನೀಡಲಾಗಿದೆ. ಮಹದೇವರ ದೇವಾಲಯ
ಐಗೂರು ವಿಎಸ್ಎಸ್ಎನ್: ಮೈತ್ರಿ ಕೂಟಕ್ಕೆ ಸೆಡ್ಡುಹೊಡೆದ ಬಿಜೆಪಿಸೋಮವಾರಪೇಟೆ, ಅ. 22: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಐಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಜರುಗಿದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 9
ತಾ.25 ರಂದು ಗುತ್ತಿಗೆ ನೌಕರರ ಪ್ರತಿಭಟನೆಮಡಿಕೇರಿ. ಅ.22 : ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ ನೌಕರರಿಗೆ ಸಮಾನ ವೇತನ ಮತ್ತು ಸೇವಾ ಭದ್ರತೆಯನ್ನು ಒದಗಿಸಬೇಕೆಂದು ಒತ್ತಾಯಿಸಿ ರಾಜ್ಯದ ಸುಮಾರು 30