ಪ್ರತಿಷ್ಠಾಪನಾ ವಾರ್ಷಿಕೋತ್ಸವ ಮಡಿಕೇರಿ, ಮೇ ೨೫: ನಗರದ ದೇಚೂರು ಶ್ರೀ ರಾಮ ವಿದ್ಯಾಗಣಪತಿ ದೇವಸ್ಥಾನದ ೨೯ನೇ ವರ್ಷದ ಪ್ರತಿಷ್ಠಾಪನ ವಾರ್ಷಿಕೋತ್ಸವ ತಾ. ೨೭ರಂದು ಬೆಳಿಗ್ಗೆ ೮.೩೦ ರಿಂದ ೧೨.೩೦ ರವರೆಗೆ
ಕೂರ್ಗ್ ಹಾಕ್ಸ್ ಯುಟಿಎಸ್ಸಿ ಮಾಸ್ಟರ್ಸ್ ಕಪ್ ಹಾಕಿ (ಕಾಯಪಂಡ ಶಶಿ ಸೋಮಯ್ಯ) ಮಡಿಕೇರಿ, ಮೇ ೨೪: ಹಾಕಿ ಕ್ರೀಡೆಯಲ್ಲಿ ತೊಡಗಿಸಿಕೊಂಡು ಇದೀಗ ವಯಸ್ಸಿನಲ್ಲಿ ಹಿರಿಯರಾಗುತ್ತಿದ್ದರೂ ಈ ಹಾಕಿ ಕ್ರೀಡೆಯನ್ನು ಜೀವಂತವಾಗಿರಿಸುವ ನಿಟ್ಟಿನಲ್ಲಿ ಹಾಗೂ ಆಟಗಾರರ ಪರಸ್ಪರ ಬಾಂಧವ್ಯದ
ಜಂಗಲ್ ಲಾಡ್ಜ್ನಲ್ಲಿ ತೆರೆದ ವಾಹನ ಸಫಾರಿ ವರದಿ : ಚಂದ್ರಮೋಹನ್ ಕುಶಾಲನಗರ, ಮೇ ೨೪: ದುಬಾರೆ ಆನೆ ಶಿಬಿರದಲ್ಲಿ ಇತ್ತೀಚೆಗೆ ಎರಡು ಆನೆಗಳ ಕಾದಾಟದಲ್ಲಿ ಪ್ರವಾಸಿ ಮಹಿಳೆ ಮೃತಪಟ್ಟ ಘಟನೆ ಬೆನ್ನಲ್ಲೇ ಅರಣ್ಯ ಸಚಿವ ಈಶ್ವರ
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ ಮಡಿಕೇರಿ, ಮೇ ೨೪: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ೨೦೨೫ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟಗೊಂಡಿದ್ದು, ‘ಶಕ್ತಿ’ ೬ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಸಂಘದ ಸದಸ್ಯರಾಗಿದ್ದ ಎಸ್.ಎ.ಮುರುಳೀಧರ್ ತಮ್ಮ
ದುಬಾರೆಯಲ್ಲಿ ಪ್ರವಾಸಿಗರ ಸಂಖ್ಯೆ ಇಳಿಮುಖ ಸಿದ್ದಾಪುರ, ಮೇ ೨೪: ದುಬಾರೆ ಪ್ರವಾಸ ತಾಣದಲ್ಲಿ ಪ್ರವಾಸಿಗರ ಕೊರತೆಯಿಂದಾಗಿ ಬಿಕೋ ಎನ್ನುತ್ತಿದೆ. ದುಬಾರೆ ಸಾಕಾನೆ ಶಿಬಿರದಲ್ಲಿ ಸಂಭವಿಸಿದ ಸಾಕಾನೆಗಳ ಸಂಘರ್ಷಣೆಯಲ್ಲಿ ಪ್ರವಾಸಿ ಮಹಿಳೆ ಹಾಗೂ ಸಾಕಾನೆ