ನಿವೃತ್ತ ಪ್ರಾಂಶುಪಾಲರಿಗೆ ಬೀಳ್ಕೊಡುಗೆಗೋಣಿಕೊಪ್ಪಲು, ಏ. 11: ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಪ್ರಾಂಶುಪಾಲರಾಗಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹಾಗೂ ಇತ್ತೀಚೆಗೆ ಮುಗಿದ ಕಾವೇರಿ ಕಾಲೇಜು ಸುವರ್ಣ ಮಹೋತ್ಸವದ ಯಶಸ್ಸಿನಲ್ಲಿ ಭಾಗಿಯಾದ ನಿರ್ಲಕ್ಷ್ಯಕ್ಕೆ ತುತ್ತಾಗಿರುವ ಇರ್ಪು ಕ್ಷೇತ್ರಮಡಿಕೇರಿ, ಏ. 11: ದಕ್ಷಿಣ ಕೊಡಗಿನ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ಶ್ರೀ ಇರ್ಪು ಕ್ಷೇತ್ರ ಪ್ರಸ್ತುತದ ದಿನಗಳಲ್ಲಿ ನಿರ್ಲಕ್ಷ್ಯಕ್ಕೆ ಈಡಾಗುತ್ತಿರುವದು ಕಂಡುಬರುತ್ತಿದೆ. ಆಕರ್ಷಕ ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಲು ಕರೆಕುಶಾಲನಗರ, ಏ. 11: ಪಠ್ಯದೊಂದಿಗೆ ಸಾಹಿತ್ಯ ಹಾಗೂ ಸಾಂಸ್ಕøತಿಕ ಚಟುವಟಿಕೆಗಳ ಬಗ್ಗೆ ಆಸಕ್ತಿ ಬೆಳೆಸಿಕೊಂಡಲ್ಲಿ ಭವಿಷ್ಯದಲ್ಲಿ ಜೀವನ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ರಂಗ ಕಲಾವಿದೆ ಎಂ.ಎಸ್. ಗೀತಾ ಕಾವೇರಿ ನದಿಯಿಂದ ಪೈಪ್ಲೈನ್ಕೂಡಿಗೆ, ಏ. 11: ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಮುಳ್ಳುಸೋಗೆ ಗ್ರಾ.ಪಂ. ವತಿಯಿಂದ ಕಾವೇರಿ ನದಿಯಿಂದ ಪೈಪ್‍ಲೈನ್ ಅಳವಡಿಸಿ ನೀರೊದಗಿಸಲಾಗಿದೆ. ಶುದ್ಧ ಕುಡಿಯುವ ವಿದ್ಯುತ್ ವ್ಯತ್ಯಯಮಡಿಕೇರಿ, ಏ. 11: ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಾಗುವದರಿಂದ ತಾ. 13 ರಂದು ಬೆಳಿಗ್ಗೆ 9 ಗಂಟೆಯಿಂದ
ನಿವೃತ್ತ ಪ್ರಾಂಶುಪಾಲರಿಗೆ ಬೀಳ್ಕೊಡುಗೆಗೋಣಿಕೊಪ್ಪಲು, ಏ. 11: ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಪ್ರಾಂಶುಪಾಲರಾಗಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹಾಗೂ ಇತ್ತೀಚೆಗೆ ಮುಗಿದ ಕಾವೇರಿ ಕಾಲೇಜು ಸುವರ್ಣ ಮಹೋತ್ಸವದ ಯಶಸ್ಸಿನಲ್ಲಿ ಭಾಗಿಯಾದ
ನಿರ್ಲಕ್ಷ್ಯಕ್ಕೆ ತುತ್ತಾಗಿರುವ ಇರ್ಪು ಕ್ಷೇತ್ರಮಡಿಕೇರಿ, ಏ. 11: ದಕ್ಷಿಣ ಕೊಡಗಿನ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ಶ್ರೀ ಇರ್ಪು ಕ್ಷೇತ್ರ ಪ್ರಸ್ತುತದ ದಿನಗಳಲ್ಲಿ ನಿರ್ಲಕ್ಷ್ಯಕ್ಕೆ ಈಡಾಗುತ್ತಿರುವದು ಕಂಡುಬರುತ್ತಿದೆ. ಆಕರ್ಷಕ
ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಲು ಕರೆಕುಶಾಲನಗರ, ಏ. 11: ಪಠ್ಯದೊಂದಿಗೆ ಸಾಹಿತ್ಯ ಹಾಗೂ ಸಾಂಸ್ಕøತಿಕ ಚಟುವಟಿಕೆಗಳ ಬಗ್ಗೆ ಆಸಕ್ತಿ ಬೆಳೆಸಿಕೊಂಡಲ್ಲಿ ಭವಿಷ್ಯದಲ್ಲಿ ಜೀವನ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ರಂಗ ಕಲಾವಿದೆ ಎಂ.ಎಸ್. ಗೀತಾ
ಕಾವೇರಿ ನದಿಯಿಂದ ಪೈಪ್ಲೈನ್ಕೂಡಿಗೆ, ಏ. 11: ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಮುಳ್ಳುಸೋಗೆ ಗ್ರಾ.ಪಂ. ವತಿಯಿಂದ ಕಾವೇರಿ ನದಿಯಿಂದ ಪೈಪ್‍ಲೈನ್ ಅಳವಡಿಸಿ ನೀರೊದಗಿಸಲಾಗಿದೆ. ಶುದ್ಧ ಕುಡಿಯುವ
ವಿದ್ಯುತ್ ವ್ಯತ್ಯಯಮಡಿಕೇರಿ, ಏ. 11: ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಾಗುವದರಿಂದ ತಾ. 13 ರಂದು ಬೆಳಿಗ್ಗೆ 9 ಗಂಟೆಯಿಂದ