ಉಚಿತ ಆರೋಗ್ಯ ತಪಾಸಣೆಶನಿವಾರಸಂತೆ, ಅ. 23: ಶನಿವಾರಸಂತೆ ಹೋಬಳಿ ಲಯನ್ಸ್ ಕ್ಲಬ್ ಸೆಂಟಿನೆಲ್ ಸಂಭ್ರಮದ ಮಾಸಿಕ ಸಭೆ ಭಾರತಿ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ನಡೆಯಿತು. ಶನಿವಾರಸಂತೆ ಹೋಬಳಿ ಲಯನ್ಸ್ ಕ್ಲಬ್ ಅಧ್ಯಕ್ಷ
ಕಿತ್ತೂರು ಚೆನ್ನಮ್ಮ ಮಹಿಳಾ ಸಮಾಜದ ವಾರ್ಷಿಕೋತ್ಸವಮಡಿಕೇರಿ, ಅ. 23: ಮಡಿಕೇರಿ ನಗರದ ರಾಘವೇಂದ್ರ ದೇವಾಲಯದ ಬಳಿಯಿರುವ ಕಿತ್ತೂರು ಚೆನ್ನಮ್ಮ ಮಹಿಳಾ ಸಮಾಜದ 22ನೇ ವಾರ್ಷಿಕೋತ್ಸವ ಹಾಗೂ ಜನನಿ ಪ್ರತಿಷ್ಠಾನದ 3ನೇ ವರ್ಷದ ವಾರ್ಷಿಕೋತ್ಸವ
ದೇವಾಲಯದ ವಾರ್ಷಿಕ ಮಹಾಸಭೆಕುಶಾಲನಗರ, ಅ. 23: ಕುಶಾಲನಗರದ ಐತಿಹಾಸಿಕ ಗಣಪತಿ ದೇವಾಲಯದ ಆಡಳಿತ ಸಮಿತಿಯ ವಾರ್ಷಿಕ ಮಹಾಸಭೆ ವಾಸವಿ ಕಲ್ಯಾಣ ಮಂಟಪದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್. ವಸಂತಕುಮಾರ್ ಅಧ್ಯಕ್ಷತೆಯಲ್ಲಿ
ಜನವರಿಯಲ್ಲಿ ಜಿಲ್ಲಾ ಮಟ್ಟದ ಯುವ ಕವಿಗೋಷ್ಠಿ ಮಡಿಕೇರಿ, ಅ.23: ವಿದ್ಯಾರ್ಥಿ ಗಳು ಸಾಹಿತ್ಯದ ಅಭಿರುಚಿ ಬೆಳೆಸಿಕೊಳ್ಳುವಂತಾಗಲು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಪದವಿ ಪೂರ್ವ ಶಿಕ್ಷಣ ನಂತರದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಯುವ ಕವಿಗೋಷ್ಠಿಯನ್ನು
ಕಿತ್ತೂರು ಚೆನ್ನಮ್ಮ ದೇಶಪ್ರೇಮ ಸ್ಮರಣೀಯಮಡಿಕೇರಿ, ಅ.23: ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಕಿತ್ತೂರು ರಾಣಿ ಚೆನ್ನಮ್ಮ ಅವರ ದೇಶ ಪ್ರೇಮ ಸ್ಮರಿಸುವಂತಾಗಬೇಕು ಎಂದು ಜಿ.ಪಂ.ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ