ದಸರಾ ಕ್ರೀಡೆ ಹಾಕಿ ಕೂರ್ಗ್ ಗೆಲುವುಮಡಿಕೇರಿ, ಅ. 12: ಮೈಸೂರು ದಸರಾ ಉತ್ಸವ ಅಂಗವಾಗಿ ನಡೆಯುತ್ತಿರುವ 5-ಎ ಸೈಡ್ ಸಿಎಂ ಕಪ್ ಹಾಕಿ ಪಂದ್ಯಾವಳಿಯಲ್ಲಿ ಹಾಕಿ ಕೂರ್ಗ್ ತಂಡಗಳು ಮುನ್ನಡೆ ಸಾಧಿಸಿವೆ. ಪುರುಷರ
ಇಂದು ಹಾಕಿ ಪಂದ್ಯಾವಳಿಮಡಿಕೇರಿ, ಅ. 12: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಇವರ ಜಂಟಿ ಆಶ್ರಯದಲ್ಲಿ
ಮಕ್ಕಂದೂರಿನಲ್ಲಿ ಸಂತ್ರಸ್ತರ ದಾಸ್ತಾನು ವಶ!ಮಡಿಕೇರಿ, ಅ. 11: ಪ್ರಕೃತಿ ವಿಕೋಪಕ್ಕೆ ಸಿಲುಕಿ ಅತೀ ಹೆಚ್ಚು ಹಾನಿಗೀಡಾಗಿರುವ ಪ್ರದೇಶವಾದ ಮಕ್ಕಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ದಾನಿಗಳ ಮೂಲಕ ಸಂತ್ರಸ್ತರಿಗಾಗಿ ಬಂದಿದ್ದ ಅಕ್ಕಿ, ಎಣ್ಣೆ,
ತೊಂದರೆಗೆ ತುತ್ತಾಗಿರುವ ಕುಟುಂಬಗಳಿಗೆ ನೆರವು ನೀಡಲು ಸೂಚನೆಮಡಿಕೇರಿ, ಅ. 11: ಪ್ರಕೃತಿ ವಿಕೋಪದಿಂದ ಸಂಕಷ್ಟಕ್ಕೆ ತುತ್ತಾಗಿರುವ ನಗರ ಪ್ರದೇಶದ ಸಂತ್ರಸ್ತ ಕುಟುಂಬ ದವರಿಗೆ ಪರಿಹಾರ ವಿತರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ನಗರಸಭೆ ಪೌರಾಯುಕ್ತರಿಗೆ ಜಿಲ್ಲಾಧಿಕಾರಿ
ಸ್ವಂತ ಮನೆ ಕಳೆದುಕೊಂಡವರಿಗೆ ಮಾತ್ರ ಪುನರ್ವಸತಿಮಡಿಕೇರಿ, ಅ. 11: ಯಾರು ಪ್ರಾಕೃತಿಕ ವಿಕೋಪ ಸಂದರ್ಭ ತಮ್ಮ ಸ್ವಂತ ವಾಸದ ಮನೆಗಳನ್ನು ಕಳೆದುಕೊಂಡಿದ್ದಾರೋ, ಅಂತಹವರಿಗೆ ಮಾತ್ರ ಸರಕಾರದಿಂದ ಪುನರ್ವಸತಿ ಕಲ್ಪಿಸುವ ತೀರ್ಮಾನವಾಗಿದ್ದು, ಬಾಡಿಗೆ ಮನೆಯಲ್ಲಿದ್ದವರಿಗೆ