ವಿಶ್ವ ವನ್ಯಜೀವಿ ಸಪ್ತಾಹಸುಂಟಿಕೊಪ್ಪ, ಅ.11 : ಅರಣ್ಯ ಇಲಾಖೆ ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆ ಇಕೋಕ್ಲಬ್ ಆಶ್ರಯದಲ್ಲಿ ವಿಶ್ವ ವನ್ಯಜೀವಿ ಸಪ್ತಾಹ ಕಾರ್ಯಕ್ರಮವನ್ನು ಆಚರಿಸಲಾಯಿತು. ವನ್ಯಜೀವಿ ಸಂರಕ್ಷಣೆ ಕುರಿತ ಪ್ರತಿಜ್ಞಾ ವಿಧಿ ಭೋಧಿಸಿದ
ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರಮಡಿಕೇರಿ, ಅ.11 : ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಪ್ರತೀ ವರ್ಷ ಕೊಡ ಮಾಡುವ ಪ್ರತಿಭಾ ಪುರಸ್ಕಾರವನ್ನು ಈ ಬಾರಿಯೂ ನೀಡಲಾಗುವದು ಎಂದು ಸಂಘದ ಅಧ್ಯಕ್ಷ
ಕ್ಷುಲ್ಲಕ ಕಾರಣಕ್ಕೆ ಕಾಲೇಜು ವಿದ್ಯಾರ್ಥಿಗಳ ಮಾರಾಮಾರಿವೀರಾಜಪೇಟೆ, ಅ. 11: ಕಾಲೇಜು ವಿದ್ಯಾರ್ಥಿಗಳು ಪರಸ್ಪರ ಕಾದಾಡಿಕೊಂಡು ವಿದ್ಯಾರ್ಥಿಯೋರ್ವನ ತಲೆಗೆ ಮಾರಣಾಂತಿಕ ಗಾಯವಾದ ಘಟನೆ ವೀರಾಜಪೇಟೆ ನಗರದ ಛತ್ರಕೆರೆಯ ಬಳಿ ನಡೆದಿದೆ. ಚಿಕ್ಕಪೇಟೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ
ಕೂಡ್ಲೂರಿನಲ್ಲಿ ಸೀಮಂತ ಕಾರ್ಯಕ್ರಮಕೂಡಿಗೆ, ಅ. 11: ಕೂಡುಮಂಗಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೂಡ್ಲೂರಿನ ಅಂಗನವಾಡಿ ಕೇಂದ್ರದಲ್ಲಿ ಆ ವ್ಯಾಪ್ತಿಯಲ್ಲಿನ ಗರ್ಭಿಣಿಯರ ಸೀಮಂತ ಕಾರ್ಯಕ್ರಮ ನಡೆಯಿತು. ಆರೋಗ್ಯ ಕಾರ್ಯಕರ್ತೆ ಶಕೀಲಾ ಮಾತನಾಡಿ, ಗರ್ಭಿಣಿಯರಿಗೆ
ವೀರಾಜಪೇಟೆ ಪಟ್ಟಣ ಪಂಚಾಯಿತಿ : ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಬಿರುಸು ವೀರಾಜಪೇಟೆ, ಅ. 11: ವೀರಾಜಪೇಟೆ ಪಟ್ಟಣ ಪಂಚಾಯಿತಿಯ ಈಗಾಗಲೇ ಭಾರತೀಯ ಜನತಾ ಪಾರ್ಟಿ ಪಕ್ಷದ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪೂರ್ಣಗೊಳಿಸಿದ್ದು, ಕೆಲವರು ಈಗಾಗಲೇ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಕಾಂಗ್ರೆಸ್ ಜನತಾದಳ