ಹೆಬ್ಬಾಲೆಯಲ್ಲಿ ಸ್ತ್ರೀಶಕ್ತಿ ಭವನಕ್ಕೆ ಆಗ್ರಹಕೂಡಿಗೆ, ಅ. 11: ಹೆಬ್ಬಾಲೆ ಗ್ರಾಮ ಪಂಚಾಯಿತಿಯಲ್ಲಿ ಈ ವ್ಯಾಪ್ತಿಯ ಮಹಿಳಾ ಗ್ರಾಮಸಭೆಯು ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ ಅವರು ವಹಿಸಿದ್ದರು. ಆಶಾ
ಪೋಷಕರ ಪಾಲನೆ ಮಕ್ಕಳ ಕರ್ತವ್ಯ: ನ್ಯಾಯಾಧೀಶ ಡಿ.ಆರ್. ಜಯಪ್ರಕಾಶ್ವೀರಾಜಪೇಟೆ, ಅ. 11: ಪ್ರತಿಯೊಬ್ಬರು ತಮ್ಮ ತಂದೆ ತಾಯಿಯನ್ನು ಕಡೆಗಣಿಸದೆ ಅವರ ಆರೋಗ್ಯ-ಯೋಗಕ್ಷೇಮವನ್ನು ನೋಡಿಕೊಳ್ಳುವದು ಮಕ್ಕಳ ಪ್ರಮುಖ ಕರ್ತವ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಡಿ.ಆರ್. ಜಯಪ್ರಕಾಶ್
ಗುಂಪು ಹಲ್ಲೆ ತಡೆಗೆ ನೋಡಲ್ ಅಧಿಕಾರಿಗಳ ನೇಮಕಮಡಿಕೇರಿ, ಅ. 11: ದೇಶದ ಕೆಲವು ಭಾಗಗಳಲ್ಲಿ ಇತ್ತೀಚೆಗೆ ಮಕ್ಕಳ ಕಳ್ಳರೆಂದು ಅಥವಾ ಗೋ ಹಂತಕರೆಂದು ಅನುಮಾನಗೊಂಡು ಅಂತಹವರ ಮೇಲೆ ಕೆಲವರಿಂದ ಕಾನೂನುಬಾಹಿರವಾಗಿ ಗುಂಪು ಹಲ್ಲೆ ನಡೆಸಿರುವದು
ಮೈಸೂರಿನ ರ್ಯಾಲಿಯಲ್ಲಿ ಮಿಂಚಿದ ಕೊಡಗಿನ ರ್ಯಾಲಿ ಪಟುಗಳು ಚೆಟ್ಟಳ್ಳಿ, ಅ. 11: ದಸರಾ ಹಬ್ಬದ ಪ್ರಯುಕ್ತ ಮೈಸೂರಿನಲ್ಲಿ ಆಯೋಜಿಸಿದ್ದ ರ್ಯಾಲಿಯಲ್ಲಿ ಕೊಡಗಿನ 16 ರ್ಯಾಲಿ ಪಟುಗಳು ಭಾಗವಹಿಸಿದ್ದರು. 6 ಪುರುಷರು ಹಾಗೂ 2 ಮಹಿಳಾ ರ್ಯಾಲಿ
ಪ್ರಶಾಂತ್ ಕುಮಾರ್ ಮಿಶ್ರ ಅವರಿಗೆ ಬೀಳ್ಕೊಡುಗೆಮಡಿಕೇರಿ, ಅ. 11: ವರ್ಗಾವಣೆ ಗೊಂಡಿರುವ ಜಿ.ಪಂ. ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಅವರಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಆತ್ಮೀಯ ಹಾಗೂ ಹೃದಯ ಸ್ಪರ್ಶಿಯಾಗಿ ಬೀಳ್ಕೊಡುಗೆ