ಹಬ್ಬಗಳನ್ನು ಒಗ್ಗಟ್ಟಾಗಿ ಆಚರಿಸುವಂತೆ ಕೊಡಗಿನ ಸಮಸ್ಯೆಗೂ ಒಂದಾಗೋಣಶ್ರೀಮಂಗಲ, ಸೆ. 28: ಕೊಡಗಿನಲ್ಲಿ ಹಬ್ಬ ಹರಿದಿನಗಳನ್ನು ಒಗ್ಗಟ್ಟಾಗಿ ಎಲ್ಲರು ಸೇರಿ ಆಚರಿಸು ವಂತೆ, ಕೊಡಗಿಗೆ ಮಾರಕವಾದ ಯೋಜನೆ, ಸಮಸ್ಯೆ ಬಂದಾಗಲು ರಾಜಕೀಯ ರಹಿತವಾಗಿ ಒಂದಾಗಿ ಎದುರಿಸುವಂತಾಗಬೇಕೆಂದುಮಾತೃಪೂರ್ಣ ಯೋಜನೆ ಉದ್ಘಾಟನೆ ಮಡಿಕೇರಿ, ಸೆ. 28: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿರೋಟರಿ ಸಂಸ್ಥೆಯಿಂದ ಶಿಕ್ಷಕರಿಗೆ ಸನ್ಮಾನಸೋಮವಾರಪೇಟೆ, ಸೆ. 28: ರೋಟರಿ ಸಂಸ್ಥೆಯ ವತಿಯಿಂದ ಇಲ್ಲಿನ ಅಲೋಕ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಾಸಾಂತ್ಯ ಕೂಟ ಕಾರ್ಯಕ್ರಮದಲ್ಲಿ ನಾಲ್ವರು ಶಿಕ್ಷಕರನ್ನು ಸನ್ಮಾನಿಸಲಾಯಿತು. ಮಸಗೋಡು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೋಹಿಂಗ್ಯಾಗಳ ಗಡಿಪಾರಿಗೆ ಆಗ್ರಹಕುಶಾಲನಗರ, ಸೆ. 28: ಕೊಡಗು ಜಿಲ್ಲೆಯಲ್ಲಿ ನೆಲೆಸಿರುವ ರೋಹಿಂಗ್ಯಾ ಮುಸಲ್ಮಾನರನ್ನು ತಕ್ಷಣ ಪತ್ತೆಹಚ್ಚಿ ಗಡಿಪಾರು ಮಾಡುವಲ್ಲಿ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸಂಸದ ಪ್ರತಾಪ್ ಸಿಂಹಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಸಂಸ್ಮರಣೆಕುಶಾಲನಗರ, ಸೆ. 28: ಕುಶಾಲನಗರ ಪಟ್ಟಣದ ತಾವರೆಕೆರೆ ಬಳಿ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾಯರ ಪ್ರತಿಮೆ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವದು ಎಂದು ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ
ಹಬ್ಬಗಳನ್ನು ಒಗ್ಗಟ್ಟಾಗಿ ಆಚರಿಸುವಂತೆ ಕೊಡಗಿನ ಸಮಸ್ಯೆಗೂ ಒಂದಾಗೋಣಶ್ರೀಮಂಗಲ, ಸೆ. 28: ಕೊಡಗಿನಲ್ಲಿ ಹಬ್ಬ ಹರಿದಿನಗಳನ್ನು ಒಗ್ಗಟ್ಟಾಗಿ ಎಲ್ಲರು ಸೇರಿ ಆಚರಿಸು ವಂತೆ, ಕೊಡಗಿಗೆ ಮಾರಕವಾದ ಯೋಜನೆ, ಸಮಸ್ಯೆ ಬಂದಾಗಲು ರಾಜಕೀಯ ರಹಿತವಾಗಿ ಒಂದಾಗಿ ಎದುರಿಸುವಂತಾಗಬೇಕೆಂದು
ಮಾತೃಪೂರ್ಣ ಯೋಜನೆ ಉದ್ಘಾಟನೆ ಮಡಿಕೇರಿ, ಸೆ. 28: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ
ರೋಟರಿ ಸಂಸ್ಥೆಯಿಂದ ಶಿಕ್ಷಕರಿಗೆ ಸನ್ಮಾನಸೋಮವಾರಪೇಟೆ, ಸೆ. 28: ರೋಟರಿ ಸಂಸ್ಥೆಯ ವತಿಯಿಂದ ಇಲ್ಲಿನ ಅಲೋಕ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಾಸಾಂತ್ಯ ಕೂಟ ಕಾರ್ಯಕ್ರಮದಲ್ಲಿ ನಾಲ್ವರು ಶಿಕ್ಷಕರನ್ನು ಸನ್ಮಾನಿಸಲಾಯಿತು. ಮಸಗೋಡು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ
ರೋಹಿಂಗ್ಯಾಗಳ ಗಡಿಪಾರಿಗೆ ಆಗ್ರಹಕುಶಾಲನಗರ, ಸೆ. 28: ಕೊಡಗು ಜಿಲ್ಲೆಯಲ್ಲಿ ನೆಲೆಸಿರುವ ರೋಹಿಂಗ್ಯಾ ಮುಸಲ್ಮಾನರನ್ನು ತಕ್ಷಣ ಪತ್ತೆಹಚ್ಚಿ ಗಡಿಪಾರು ಮಾಡುವಲ್ಲಿ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸಂಸದ ಪ್ರತಾಪ್ ಸಿಂಹ
ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಸಂಸ್ಮರಣೆಕುಶಾಲನಗರ, ಸೆ. 28: ಕುಶಾಲನಗರ ಪಟ್ಟಣದ ತಾವರೆಕೆರೆ ಬಳಿ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾಯರ ಪ್ರತಿಮೆ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವದು ಎಂದು ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ