ವೃದ್ಧಾಶ್ರಮದಲ್ಲಿ ಎನ್ಎಸ್ಎಸ್ ಕಾರ್ಯಕ್ರಮಕೂಡಿಗೆ, ಅ. 9: ಕೂಡಿಗೆಯ ಶ್ರೀಶಕ್ತಿ ವೃದ್ಧಾಶ್ರಮದಲ್ಲಿ ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಎನ್‍ಎಸ್‍ಎಸ್ ಶಿಬಿರ ನಡೆಯಿತು. ಕಾವೇರಿ ನದಿ ಸ್ವಚ್ಛತಾ
ಶಿರಂಗಾಲ ಕಾಲೇಜಿಗೆ ಸಮಗ್ರ ಪ್ರಶಸ್ತಿಕೂಡಿಗೆ, ಅ. 9: ಸೋಮವಾರಪೇಟೆ ತಾಲೂಕು ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಶಿರಂಗಾಲ ಪದವಿ ಪೂರ್ವ ಕಾಲೇಜಿನ ಕ್ರೀಡಾಪಟುಗಳು ಪಂದ್ಯಾಟ ಮತ್ತು ಮೇಲಾಟಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳನ್ನು
ಕುವೆಂಪು ಕಾವ್ಯ ಪ್ರಶಸ್ತಿಕುಶಾಲನಗರ, ಅ. 9: ಮೈಸೂರಿನ ಸಾಹಿತ್ಯಾತ್ಮಕ, ಜಾನಪದ ಹಾಗೂ ಸಾಂಸ್ಕøತಿಕ ಸಂಸ್ಥೆಯಾಗಿರುವ ಗ್ರಾಮಾಂತರ ಬುದ್ಧಿಜೀವಿಗಳ ಬಳಗ ಏರ್ಪಡಿಸಿದ್ದ ರಾಜ್ಯಮಟ್ಟದ ಕವನ ಸ್ಪರ್ಧೆಯಲ್ಲಿ ಕುಶಾಲನಗರದ ಉಪನ್ಯಾಸಕಿ ಲೀಲಾಕುಮಾರಿ ತೋಡಿಕಾನರ
ಭರತನಾಟ್ಯ ಜೂನಿಯರ್ ಪರೀಕ್ಷೆ ಫಲಿತಾಂಶಮಡಿಕೇರಿ, ಅ. 9: ಕರ್ನಾಟಕ ಫ್ರೌಡಶಿಕ್ಷಣ ಪರೀಕ್ಷಾದಿಂದ ಭರತನಾಟ್ಯ ಜೂನಿಯರ್ ಪರೀಕ್ಷೆಗೆ ಕಲ್ಲುಗುಂಡಿ ನಟರಾಜ ನೃತ್ಯ ಕಲಾನಿಕೇತನದ ಏಳು ವಿದ್ಯಾರ್ಥಿಗಳು ಹಾಜರಾಗಿದ್ದು, ಆರು ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ
ಅಗಲಿದವರಿಗೆ ಶ್ರದ್ಧಾಂಜಲಿಸುಂಟಿಕೊಪ್ಪ, ಅ. 9: ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಅತಿವೃಷ್ಟಿಗೆ ಸಿಲುಕಿ ಕೊಡಗಿನಲ್ಲಿ ಮರಣವನ್ನಪ್ಪಿದವರಿಗೆ ಸುಂಟಿಕೊಪ್ಪ ಬಿ.ಜೆ.ಪಿ. ಸ್ಥಾನೀಯ ಸಮಿತಿ ವತಿಯಿಂದ