ಇಂದು ಪುಸ್ತಕ ಬಿಡುಗಡೆಗೋಣಿಕೊಪ್ಪ ವರದಿ, ಅ. 7: ಕೊಡಗು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ವತಿಯಿಂದ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನ ಅಂಗವಾಗಿ ‘ಏಕಾತ್ಮಮಾನವ ದರ್ಶನ ಒಂದು ಚಿಂತನೆ’ ಹಾಗೂ
ಯುವತಿ ಆತ್ಮಹತ್ಯೆಸಿದ್ದಾಪುರ, ಅ. 6: ಜೀವನದಲ್ಲಿ ಜಿಗುಪ್ಸೆಗೊಂಡು ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಾಲಿಬೆಟ್ಟದಲ್ಲಿ ನಡೆದಿದೆ. ಪಾಲಿಬೆಟ್ಟದ ಶಾಸ್ತ್ರೀಯಹಳ್ಳಿ ನಿವಾಸಿಯಾಗಿರುವ ಸುರೇಂದ್ರ ಎಂಬವರ ಪುತ್ರಿ ಅಜೀತ
ಜಿ.ಪಂ. ಕಾರ್ಯನಿರ್ವಹಣಾಧಿಕಾರಿ ವರ್ಗಾವಣೆ : ನೂತನ ಅಧಿಕಾರಿಯಾಗಿ ಲಕ್ಷ್ಮಿಪ್ರಿಯಾಮಡಿಕೇರಿ, ಅ. 6 : ಕೊಡಗು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಇದೀಗ ಜಿಲ್ಲೆಯಿಂದ ವರ್ಗಾವಣೆ ಗೊಂಡಿದ್ದಾರೆ. ವರ್ಗಾವಣೆ ಆದೇಶ ಪ್ರಶಾಂತ್
ಜಿಲ್ಲಾಧಿಕಾರಿಯವರಿಗೂ ತಟ್ಟಿದ ನೀತಿ ಸಂಹಿತೆ ಬಿಸಿಮಡಿಕೇರಿ, ಅ. 6: ಪಟ್ಟಣ ಪಂಚಾಯಿತಿ ಚುನಾವಣಾ ಸಂದರ್ಭ ಆಯಾ ಪಂಚಾಯಿತಿ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವದು ಸಹಜ. ಆಯಾ ಪಟ್ಟಣ ಪಂಚಾಯಿತಿ ವ್ಯಾಪ್ತಿಗಳಲ್ಲಿ ಜನಪ್ರತಿನಿಧಿಗಳಾಗಲಿ,
ನಿರಾಶ್ರಿತರಿಗೆ ಮನೆ ನಿರ್ಮಾಣ ಸದ್ಯದಲ್ಲೇ ಆರಂಭಮಡಿಕೇರಿ, ಅ. 6: ಕೊಡಗು ಜಿಲ್ಲೆಯಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಉಂಟಾದ ಪ್ರಕೃತಿ ವಿಕೋಪದಿಂದಾಗಿ ಜಿಲ್ಲೆಯ ಜನಜೀವನ ಅಸ್ತವ್ಯಸ್ತ ಉಂಟಾಗಿತ್ತು. ಇದರಿಂದ ಹಲವು ಕುಟುಂಬಗಳು ಮನೆ-ಮಠ ಕಳೆದುಕೊಂಡು