ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ ಮಡಿಕೇರಿ ಅ. 5: ಮಡಿಕೇರಿ ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಣ್ಣಪುಲಿಕೋಟು,
ಸಂತ್ರಸ್ತರಿಗೆ ಸಾಂತ್ವನ ಹೇಳಿದ ಕೊಡವ ಸಾಹಿತ್ಯ ಅಕಾಡೆಮಿಮಡಿಕೇರಿ, ಅ. 5: ಮುಂಗಾರಿನ ಭಾರೀ ಮಳೆಯಿಂದ ಸೃಷ್ಟಿಯಾದ ಪ್ರಾಕೃತಿಕ ವಿಕೋಪದಿಂದ ಮನೆಮಠಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಸಂತ್ರಸ್ತರಿಗೆ, ಉತ್ತಮ ಬದುಕಿನ ಭರವಸೆಯನ್ನು ತುಂಬುವ ಪ್ರಯತ್ನಕ್ಕೆ ಕರ್ನಾಟಕ
ವಿವಿಧ ಕಾರ್ಯಗಳಿಗೆ ಆಹ್ವಾನಬೆಂಗಳೂರಿನ ಅಭಿಮಾನಿ ಪ್ರಕಾಶನ ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾ ಮಟ್ಟದ ಕನ್ನಡ ಪತ್ರಿಕೆಗಳಲ್ಲಿ ‘ಸಾಮಾಜಿಕ ಸಮಸ್ಯೆ’ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳನ್ನು ಬರೆದ ಪತ್ರಕರ್ತರಿಗೆ ಹಾಗೂ ಮೈಸೂರಿನ ‘ಮೈಸೂರು
ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಕ್ರೀಡಾಕೂಟ ಮಡಿಕೇರಿ, ಅ. 5: 2018-19ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಟೇಬಲ್ ಟೆನ್ನಿಸ್ ಕ್ರೀಡಾಕೂಟವನ್ನು ಸ.ಮಾ.ಪ್ರಾ.ಶಾಲೆ ಚೆಟ್ಟಳ್ಳಿಯವರು ಸಂಘಟಿಸಿದ್ದರು. ಕ್ರೀಡಾಕೂಟದಲ್ಲಿ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ
ಭಗಂಡೇಶ್ವರ ರೈತ ಉತ್ಪಾದಕರ ಕಂಪೆನಿ ಸಭೆ ಭಾಗಮಂಡಲ, ಅ. 5: ಇಲ್ಲಿನ ಭಗಂಡೇಶ್ವರ ರೈತ ಉತ್ಪಾದಕರ ಕಂಪೆನಿಯಲ್ಲಿರುವ ಅಡಿಕೆ ಸುಲಿಯುವ ಯಂತ್ರ, ತೆಂಗು ಕೀಳುವ ಯಂತ್ರಗಳು ಬಳಕೆಗೆ ಬಾರದೆ ಅನುಪಯುಕ್ತ ವಾಗಿರುವ ಬಗ್ಗೆ ಇಲ್ಲಿನ