ದೀನ್ ದಯಾಳ್ ಜನ್ಮ ದಿನಾಚರಣೆಗೋಣಿಕೊಪ್ಪ ವರದಿ, ಸೆ. 29: ನೆಹರು ಯುವ ಕೇಂದ್ರ ಹಾಗೂ ಮಾನಿಲ್ ಅಯ್ಯಪ್ಪ ಯುವಕ ಸಂಘದ ಸಹಯೋಗದಲ್ಲಿ ದೀನ್ ದಯಾಳ್ ಉಪಾದ್ಯಾಯ ಜನ್ಮ ದಿನಾಚರಣೆಯನ್ನು ಮಾಯಮುಡಿ ಮಾನಿಲ್
ಸಂಗಯ್ಯನಪುರದಲ್ಲಿ ಮುಂದುವರೆದ ಕಾಡಾನೆ ಹಾವಳಿ ಸೋಮವಾರಪೇಟೆ, ಸೆ. 29: ತಾಲೂಕಿನ ನಿಡ್ತ ಮೀಸಲು ಅರಣ್ಯ ವ್ಯಾಪ್ತಿಯ ಬಾಣಾವರ-ಸಂಗಯ್ಯನಪುರ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಕೃಷಿ ಫಸಲನ್ನು ನಷ್ಟಪಡಿಸುತ್ತಿವೆ. ಈ ಬಗ್ಗೆ ಅರಣ್ಯ ಇಲಾಖೆಗೆ
ಮೂರ್ನಾಡುವಿನಲ್ಲಿ ಸರ್ಟಿಫಿಕೇಟ್ ಕೋರ್ಸ್ಮಡಿಕೇರಿ, ಸೆ. 29: ಮೂರ್ನಾಡಿನ ಪದವಿಪೂರ್ವ ಕಾಲೇಜಿನಲ್ಲಿ ಸರ್ಟಿಫಿಕೇಟ್ ಕೋರ್ಸ್ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಅರಮೇರಿ ವಿದ್ಯಾಪೀಠದ ಪ್ರಾಂಶುಪಾಲೆ ಕುಸುಮ, ಪೂಮಾಲೆ ಪತ್ರಿಕೆಯ ಸಂಪಾದಕ
ಎನ್.ಸಿ.ಸಿ ಶಿಬಿರಕ್ಕೆ ಆಯ್ಕೆಮೂರ್ನಾಡು, ಸೆ. 29: ಮೂರ್ನಾಡು ಪದವಿ ಕಾಲೇಜಿನಲ್ಲಿನ ಎನ್.ಸಿ.ಸಿ ವಿದ್ಯಾರ್ಥಿಗಳು ಗಣರಾಜ್ಯೋತ್ಸವ ಪಥಸಂಚಲನ ಆಯ್ಕೆ ಶಿಬಿರಕ್ಕೆ ಆಯ್ಕೆಯಾಗಿದ್ದು, ದ್ವಿತೀಯ ಬಿ.ಕಾಂ.ನ ವಿದ್ಯಾರ್ಥಿಗಳಾದ ಗೌರಮ್ಮ, ಕಮಲ, ಶೃತಿ ಹಾಗೂ
ಮೂರ್ನಾಡುವಿನಲ್ಲಿ ಎನ್.ಎಸ್.ಎಸ್. ಶಿಬಿರಮೂರ್ನಾಡು, ಸೆ. 29: ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳು ಮುಂದೆ ಉತ್ತಮ ಭವಿಷ್ಯವನ್ನು ಕಂಡುಕೊಳ್ಳವದರೊಂದಿಗೆ ತಮ್ಮ ಬೆಳವಣಿಗೆಯ ಜೊತೆಗೆ ರಾಷ್ಟ್ರದ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು