ಪೌರ ಕಾರ್ಮಿಕರ ದಿನಾಚರಣೆಸೋಮವಾರಪೇಟೆ, ಸೆ. 28: ಇಲ್ಲಿನ ಪಟ್ಟಣ ಪಂಚಾಯಿತಿಯಲ್ಲಿ ಪೌರ ಕಾರ್ಮಿಕರ ದಿನಾಚರಣೆ ಪಂಚಾಯಿತಿ ಆವರಣದಲ್ಲಿ ನಡೆಯಿತು. ದಿನಾಚರಣೆ ಪ್ರಯುಕ್ತ ಪೌರ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಸೇರಿದಂತೆ ವಿವಿಧ ಆಟೋಟ
ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅಪಾರ: ಸುಪರ್ಣಸೋಮವಾರಪೇಟೆ, ಸೆ. 28: ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅಪಾರವಾದುದು. ವಿದ್ಯಾರ್ಥಿಗಳೂ ಸೇರಿದಂತೆ ಸಮಾಜ ಶಿಕ್ಷಕರನ್ನು ಗೌರವಿಸುವಂತಾಗಬೇಕೆಂದು ಆಲೂರು-ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸುಪರ್ಣ ಕೃಷ್ಣಾನಂದ್
‘ವಿಶಿಷ್ಟ ಸಾಂಸ್ಕøತಿಕ ಪರಂಪರೆ ಉಳಿವಿಗೆ ಸಮಾಜ ಕೈಜೋಡಿಸಬೇಕು’ಸೋಮವಾರಪೇಟೆ, ಸೆ. 28: ವಿಶಿಷ್ಟ ಸಾಂಸ್ಕøತಿಕ ಪರಂಪರೆಯನ್ನು ಹೊಂದಿರುವ ನಮ್ಮ ಜಾನಪದ ಕಲೆ ಗಳನ್ನು ಉಳಿಸಿ, ಬೆಳೆಸಿ, ಪೋಷಿಸುವ ಕೈಂಕರ್ಯದಲ್ಲಿ ಸಮಾಜದ ಪ್ರತಿಯೊಬ್ಬರೂ ತೊಡಗಿಸಿಕೊಂಡಾಗ ಮಾತ್ರ ಪರಂಪರೆ
ರಾಜ್ಯಮಟ್ಟಕ್ಕೆ ಆಯ್ಕೆಸೋಮವಾರಪೇಟೆ: ಜಿಲ್ಲಾಮಟ್ಟದ ಅಂತರ್ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಜಯಗಳಿಸಿದ ಇಲ್ಲಿನ ಓಎಲ್‍ವಿ ಶಾಲಾ ವಿದ್ಯಾರ್ಥಿಗಳು ವಿಭಾಗ ಮತ್ತು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕರಾಟೆಯಲ್ಲಿ ಓ.ಪಿ. ಪ್ರತೀಕ್ಷ, ಬಾಲಕರ ಚೆಸ್‍ನಲ್ಲಿ ಎಂ.
ಬಿಇಓ ಕಚೇರಿ ದಿಢೀರ್ ಸ್ಥಳಾಂತರ ವಿರುದ್ಧ ಸಿಬ್ಬಂದಿ ಶಿಕ್ಷಕರ ಆಕ್ರೋಶಸೋಮವಾರಪೇಟೆ, ಸೆ.28: ತಾಲೂಕು ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿಯನ್ನು ದಿಢೀರ್ ಸ್ಥಳಾಂತರಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿರುವ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಿಬ್ಬಂದಿಗಳು ಮತ್ತು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು,