ಗರಿಗೆದರುತ್ತಿರುವ ಪ್ರವಾಸೋದ್ಯಮಕುಶಾಲನಗರ, ಸೆ. 27: ಪ್ರಕೃತಿ ದುರಂತದಿಂದ ಚೇತರಿಕೆ ಗೊಳ್ಳುತ್ತಿರುವ ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಮತ್ತೆ ಗರಿಗೆದರುತ್ತಿರುವ ದೃಶ್ಯ ಕಂಡುಬಂದಿದೆ. ಕಳೆದ ಕೆಲವು ಸಮಯ ದಿಂದ ಪ್ರವಾಸೋದ್ಯಮಕ್ಕೆ ನಿರ್ಬಂಧ ಹೇರಿದ
ಜೋಡುಪಾಲದಲ್ಲಿ ಮೂಳೆಗಳು ಪತ್ತೆಮಡಿಕೇರಿ, ಸೆ. 27 : ಜೋಡುಪಾಲದಲ್ಲಿಂದು ನಾಲ್ಕೈದು ಮೂಳೆಗಳು ಪತ್ತೆಯಾಗಿವೆ. ಜಲಪ್ರವಾಹದಿಂದ ಕೊಚ್ಚಿ ಹೋಗಿದ್ದ ಸ್ಥಳದಲ್ಲಿ ಈ ಮೂಳೆಗಳು ಪತ್ತೆಯಾಗಿದ್ದು, ಪ್ರಾಕೃತಿಕ ವಿಕೋಪದ ವೇಳೆ ನಾಪತ್ತೆಯಾಗಿದ್ದ ಯುವತಿ
ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ಬದ್ಧರಾಗಲು ಸಲಹೆ ಮಡಿಕೇರಿ, ಸೆ. 27 : ಪ್ರಕೃತಿಯ ಮೇಲೆ ನಕರಾತ್ಮಕ ಅಂಶಗಳು ಬೀರದಂತೆ ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಬೆಳೆಸಬೇಕು. ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ಎಲ್ಲರೂ ಬದ್ಧರಾಗಿರಬೇಕೆಂದು ಫೀ.ಮಾ.ಕೆ.ಎಂ. ಕಾರ್ಯಪ್ಪ
ಕೂಡಿಗೆ ಜಿ.ಪಂ. ಸದಸ್ಯೆ ಕೆ.ಆರ್. ಮಂಜುಳಾ ಆಯ್ಕೆ ಅಸಿಂಧುಸೋಮವಾರಪೇಟೆ,ಸೆ.27: ಕಳೆದ 2016ರಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕೂಡಿಗೆ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿದ್ದ ಆರ್.ಮಂಜುಳಾ ಅವರ ಆಯ್ಕೆಯನ್ನು ಸೋಮವಾರಪೇಟೆ ಹಿರಿಯ ಸಿವಿಲ್ ನ್ಯಾಯಾಲಯ ಅಸಿಂಧುಗೊಳಿಸಿ ಆದೇಶ
ತುಲಾ ಸಂಕ್ರಮಣ ಜಾತ್ರೆಗೆ ಚಾಲನೆಭಾಗಮಂಡಲ, ಸೆ. 27: ಇಲ್ಲಿನ ಭಗಂಡೇಶ್ವರ ದೇವಾಲಯದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವ ಕಾರ್ಯಕ್ರಮ ನಡೆಯಿತು. ಭಾಗಮಂಡಲದ ಬಳ್ಳಡ್ಕ ಕುಟುಂಬಸ್ಥರು ಕುಟುಂಬದ ಐನ್‍ಮನೆಯಲ್ಲಿ ಸೇರಿ ಪತ್ತಾಯಕ್ಕೆ ಅಕ್ಕಿ ಹಾಕುವದರೊಂದಿಗೆ