ಗೋಣಿಕೊಪ್ಪದಲ್ಲಿ ಸ್ವಚ್ಛತಾ ಆಂದೋಲನಗೋಣಿಕೊಪ್ಪಲು, ಸೆ. 22: ಗಾಂಧೀಜಿಯವರ ಕನಸಿನ ಕೂಸಿನಂತೆ ಕೇಂದ್ರ ಸರ್ಕಾರವು ಹಮ್ಮಿಕೊಂಡಿರುವ ಸ್ವಚ್ಛತಾ ಆಂದೋಲನವನ್ನು ಇಲ್ಲಿಗೆ ಸಮೀಪದ ನ್ಯಾಷನಲ್ ಅಕಾಡೆಮಿ ಶಾಲೆಯಲ್ಲಿ ಸುಮಾರು 15 ದಿನಗಳ ಕಾಲ
ಸತತ ಪರಿಶ್ರಮದಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು: ಪಿ.ಐ. ಶ್ರೀವಿದ್ಯಾಮಡಿಕೇರಿ, ಸೆ. 22: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸುಗಳಿಸಲು ಹೆಚ್ಚಿನ ಅಧ್ಯಯನ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಸಲಹೆಯಿತ್ತರು. ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಉದ್ಯೋಗ ಮತ್ತು
ಆಟೋ ಮಾಲೀಕರ ಚಾಲಕರ ಸಂಘಕ್ಕೆ ಆಯ್ಕೆಮೂರ್ನಾಡು, ಸೆ. 22: ಇಲ್ಲಿನ ನವಚೇತನ ಆಟೋ ಮಾಲೀಕರ ಮತ್ತು ಚಾಲಕರ ಸಂಘದ ನೂತನ ಸಾಲಿನ ಅಧ್ಯಕ್ಷರಾಗಿ ಹೆಚ್. ಸತೀಶ್ ಹಾಗೂ ಕಾರ್ಯದರ್ಶಿ ಆಗಿ ಎ.ಎನ್. ಪ್ರಶಾಂತ್
ಸ್ವ ಉದ್ಯೋಗ ಕೈಗೊಳ್ಳುವಂತಾಗಲು ಸಂತ್ರಸ್ತರಿಗೆ ತರಬೇತಿ ಮಡಿಕೇರಿ, ಸೆ. 22: ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದವರು ಸ್ವ ಉದ್ಯೋಗ ಕೈಗೊಳ್ಳುವಂತಾಗಲು ಜಿಲ್ಲಾಡಳಿತ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ. ಆ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಭಾಗಮಂಡಲ ಗ್ರಾಮಸಭೆ : ಜನತೆಗೆ ಸ್ಪಂದಿಸದ ಅಧಿಕಾರಿಗಳ ವರ್ಗಾವಣೆಗೆ ಆಗ್ರಹಭಾಗಮಂಡಲ, ಸೆ. 22: ಕಂದಾಯ ಅಧಿಕಾರಿ ಹಾಗೂ ಗ್ರಾಮಲೆಕ್ಕಿಗರ ನಡುವೆ ಹೊಂದಾಣಿಕೆ ಇಲ್ಲದೇ ಜನಸಾಮಾನ್ಯರ ಕೆಲಸಕಾರ್ಯಗಳು ನಡೆಯುತ್ತಿಲ್ಲ. ಕೂಡಲೇ ಈ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಎಂದು ಇಂದು