ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮಸೋಮವಾರಪೇಟೆ, ಸೆ. 22: ಇಲ್ಲಿನ ಬಸವೇಶ್ವರ ರಸ್ತೆಯಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನಡೆಯಿತು. ಅಂಗನವಾಡಿ ವ್ಯಾಪ್ತಿಗೆ ಒಳಪಡುವ ಗರ್ಭಿಣಿ ಸ್ತ್ರೀಯರಿಗೆ ಅರಿಶಿಣ ಕುಂಕುಮ, ಬಳೆ ನೀಡಿ
ಗಣೇಶ ಮೂರ್ತಿಗಳ ವಿಸರ್ಜನೆಒಡೆಯನಪುರ, ಸೆ. 22: ಒಡೆಯನಪುರ ಗ್ರಾಮದಲ್ಲಿ ಶ್ರೀ ಮಂಜುನಾಥ ಯುವಕ ಸಂಘ ಮತ್ತು ಶ್ರೀ ವಿನಾಯಕ ಸೇವಾ ಸಂಘದ ವತಿಯಿಂದ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಪ್ರತಿಷ್ಠಾಪಿಸಿದ್ದ ಗೌರಿ-ಗಣೇಶ
ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವಮಡಿಕೇರಿ, ಸೆ. 22: ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ನಗರದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನೆಯ 15ನೇ ವಾರ್ಷಿಕೋತ್ಸವ ತಾ. 25 ಮತ್ತು
ಸರಕಾರಿ ಜಾಗ ಖಾಸಗಿ ವ್ಯಕ್ತಿಗಳಿಗೆ ಪರಭಾರೆ..!ಕುಶಾಲನಗರ, ಸೆ. 22: ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಭೂಮಾಫಿಯ ದಂಧೆ ಅತಿಯಾಗಿದ್ದು, ಸರಕಾರಿ ಜಾಗಗಳು ಖಾಸಗಿ ವ್ಯಕ್ತಿಗಳಿಗೆ ಪರಭಾರೆಯಾಗುತ್ತಿರುವದು ಕಂಡುಬರುತ್ತಿದೆ. ಪಟ್ಟಣ ಪಂಚಾಯ್ತಿಗೆ ಸೇರಿದ ಅಂಗಡಿ ಮಳಿಗೆಗಳನ್ನು
‘ಸಾಮಾಜಿಕ ಸಮನ್ವಯತೆ ಪತ್ರಿಕೋದ್ಯಮದ ಅಂಗವಾಗಬೇಕು’ ಸೋಮವಾರಪೇಟೆ,ಸೆ.22: ಸಾಮಾಜಿಕ ಸಮನ್ವಯತೆ ಸಾಧಿಸುವದು ಪತ್ರಿಕೋದ್ಯಮದ ಅಂಗವಾಗಬೇಕು. ಪತ್ರಕರ್ತರು ನ್ಯಾಯಾಧೀಶರಂತಾಗುವ ಬದಲು ಸಮಾಜಕ್ಕೆ ಸಲಹೆಗಾರರಾಗಬೇಕು ಎಂದು ಮಂಗಳೂರು ವಿಶ್ವ ವಿದ್ಯಾನಿಲಯದ ಚಿಕ್ಕಅಳುವಾರ ಜ್ಞಾನಕಾವೇರಿ ಸ್ನಾತಕ್ಕೋತ್ತರ ಕೇಂದ್ರದ ಉಪನ್ಯಾಸಕ