ಪರಿಹಾರ ಮೊತ್ತ ಏರಿಕೆಮಡಿಕೇರಿ, ಸೆ. 21: ಜಿಲ್ಲೆಯಲ್ಲಿ ಕಳೆದ ತಿಂಗಳು ಉಂಟಾದ ಪ್ರಕೃತಿ ವಿಕೋಪದಿಂದ ಸಂತ್ರಸ್ತರಾಗಿದ್ದವರಿಗೆ ನೀಡಲಾಗಿದ್ದ ರೂ. 3800/- ರೂಪಾಯಿ ಮೊತ್ತವನ್ನು 50 ಸಾವಿರಕ್ಕೆ ಏರಿಸಲು ರಾಜ್ಯ ಸಚಿವ
ಮುಖ್ಯಮಂತ್ರಿ ವಿರುದ್ಧ ಕ್ರಮಕ್ಕೆ ಆಗ್ರಹ : ಬಿಜೆಪಿ ಪ್ರತಿಭಟನೆಮಡಿಕೇರಿ, ಸೆ. 21: ಸಮ್ಮಿಶ್ರ ಸರ್ಕಾರಕ್ಕೆ ತೊಂದರೆ ಕೊಟ್ಟರೆ ಬಿಜೆಪಿ ವಿರುದ್ಧ ದಂಗೆ ಏಳುವಂತೆ ರಾಜ್ಯದ ಜನರಿಗೆ ಕರೆ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಯವರು ನೀಡಿರುವ
ಸೋಮವಾರಪೇಟೆ ಮಡಿಕೇರಿ ರಸ್ತೆ ಸಂಚಾರಕ್ಕೆ ಮುಕ್ತಸೋಮವಾರಪೇಟೆ,ಸೆ.21: ಮಹಾಮಳೆಗೆ ಅಸ್ತಿತ್ವವನ್ನೇ ಕಳೆದುಕೊಂಡು ಕಳೆದ ಒಂದು ತಿಂಗಳಿಗೂ ಅಧಿಕ ಕಾಲದಿಂದ ಸಂಚಾರ ಸ್ಥಗಿತಗೊಂಡಿದ್ದ ಸೋಮವಾರಪೇಟೆ-ಮಾದಾಪುರ-ಹಟ್ಟಿಹೊಳೆ-ಮಡಿಕೇರಿ ರಾಜ್ಯ ಹೆದ್ದಾರಿ ಇದೀಗ ಲಘು ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ.ಕಳೆದ ಆ.16
ಕೋಟೆ ಸ್ವಚ್ಛತಾ ಅಭಿಯಾನಕ್ಕೆ ಗ್ರೀನ್ ಸಿಟಿ ಫೋರಂ ಮುಂದಾಳತ್ವಮಡಿಕೇರಿ, ಸೆ. 21: ಕೇಂದ್ರ ಸರ್ಕಾರದ ಸ್ವಚ್ಛತಾ ಪಕ್ವಾಡ ಅಭಿಯಾನ ಪ್ರಯುಕ್ತ ಗ್ರೀನ್ ಸಿಟಿ ಫೋರಂ ಮುಂದಾಳತ್ವದಲ್ಲಿ ಪಾರಂಪರಿಕ ಕಟ್ಟಡ, ಮಡಿಕೇರಿ ಕೋಟೆ ಆವರಣ ಸ್ವಚ್ಛಗೊಳಿಸುವ ಅಭಿಯಾನಕ್ಕೆ
ನಿರ್ವಾಣಪ್ಪ ಬಂಧನ ಪ್ರತಿಭಟನೆಸೋಮವಾರಪೇಟೆ, ಸೆ. 21 : ಸಮಾಜದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯ ದೃಷ್ಟಿಯಿಂದ ಕರ್ನಾಟಕ ರೈತ ಸಂಘದ ಕಾರ್ಯದರ್ಶಿ ಡಿ.ಎಸ್. ನಿರ್ವಾಣಪ್ಪ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ತಾಲೂಕು