ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸನ್ಮಾನಮಡಿಕೇರಿ, ಆ. 17: ಪೊಲೀಸ್ ಇಲಾಖೆಯಲ್ಲಿನ ಉತ್ತಮ ಕಾರ್ಯನಿರ್ವಹಣೆಗಾಗಿ ನೀಡುವ ಪ್ರತಿಷ್ಠಿತ ರಾಷ್ಟ್ರಪತಿ ಪದಕಕ್ಕೆ ಈ ಬಾರಿ ಭಾಜನರಾಗಿರುವ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರಬೆಂಕಿಯಿರಿಸಿ ಕಾಡಾನೆಗಳನ್ನು ಹಿಮ್ಮೆಟ್ಟಿಸಲು ಯತ್ನಗೋಣಿಕೊಪ್ಪಲು, ಆ. 17 : ಆನೆಗಳು ಗ್ರಾಮಕ್ಕೆ ನುಗ್ಗುವ ಜಾಗದಲ್ಲಿ ಬೆಂಕಿ ಇಟ್ಟು ಆನೆಗಳಲ್ಲಿ ಭಯ ಹುಟ್ಟಿಸುವ ಕಾರ್ಯಾಚರಣೆಗೆ ತಿತಿಮತಿ ರ್ಯಾಪಿಡ್ ರೆಸ್ಪಾನ್ಸ್ ತಂಡ ಮುಂದಾಗಿದೆ. ನೊಕ್ಯಾಅಂಚೆ ನೌಕರರ ಪ್ರತಿಭಟನೆಮಡಿಕೇರಿ, ಆ. 17: ಗ್ರಾಮೀಣ ಅಂಚೆ ನೌಕರರ ವಿವಿಧ ಬೇಡಿಕೆಗಳನ್ನು ಮುಂದಿರಿಸಿಕೊಂಡು ಜಿಲ್ಲಾ ಅಂಚೆ ಅಧೀಕ್ಷಕರ ಕಚೇರಿ ಎದುರು ಜಿಲ್ಲೆಯ ಗ್ರಾಮೀಣ ಅಂಚೆ ನೌಕರರು ಪ್ರತಿಭಟನೆ ನಡೆಸಿದರು.ಸೇವಾ ಸಂಸ್ಥೆಗಳ ಪ್ರಗತಿ ಬೆಳವಣಿಗೆಗೆ ಸದಸ್ಯರ ಮಹತ್ತರ ಜವಾಬ್ದಾರಿವೀರಾಜಪೇಟೆ, ಆ. 17: ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾದ ರೋಟರಿ ಸಮಾಜ ಸೇವೆಗೆ ಆದ್ಯತೆ ನೀಡಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದೆ. ಇಂತಹ ಸಮಾಜ ಸೇವಾ ಸಂಸ್ಥೆಗಳ ಪ್ರಗತಿಕೊಡಗಿನ ಗಡಿಯಾಚೆಇಂದಿರಾ ಕ್ಯಾಂಟೀನ್ ಉದ್ಘಾಟನೆ ಬೆಂಗಳೂರು, ಆ. 16: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್‍ಅನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಉದ್ಘಾಟನೆ
ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸನ್ಮಾನಮಡಿಕೇರಿ, ಆ. 17: ಪೊಲೀಸ್ ಇಲಾಖೆಯಲ್ಲಿನ ಉತ್ತಮ ಕಾರ್ಯನಿರ್ವಹಣೆಗಾಗಿ ನೀಡುವ ಪ್ರತಿಷ್ಠಿತ ರಾಷ್ಟ್ರಪತಿ ಪದಕಕ್ಕೆ ಈ ಬಾರಿ ಭಾಜನರಾಗಿರುವ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ
ಬೆಂಕಿಯಿರಿಸಿ ಕಾಡಾನೆಗಳನ್ನು ಹಿಮ್ಮೆಟ್ಟಿಸಲು ಯತ್ನಗೋಣಿಕೊಪ್ಪಲು, ಆ. 17 : ಆನೆಗಳು ಗ್ರಾಮಕ್ಕೆ ನುಗ್ಗುವ ಜಾಗದಲ್ಲಿ ಬೆಂಕಿ ಇಟ್ಟು ಆನೆಗಳಲ್ಲಿ ಭಯ ಹುಟ್ಟಿಸುವ ಕಾರ್ಯಾಚರಣೆಗೆ ತಿತಿಮತಿ ರ್ಯಾಪಿಡ್ ರೆಸ್ಪಾನ್ಸ್ ತಂಡ ಮುಂದಾಗಿದೆ. ನೊಕ್ಯಾ
ಅಂಚೆ ನೌಕರರ ಪ್ರತಿಭಟನೆಮಡಿಕೇರಿ, ಆ. 17: ಗ್ರಾಮೀಣ ಅಂಚೆ ನೌಕರರ ವಿವಿಧ ಬೇಡಿಕೆಗಳನ್ನು ಮುಂದಿರಿಸಿಕೊಂಡು ಜಿಲ್ಲಾ ಅಂಚೆ ಅಧೀಕ್ಷಕರ ಕಚೇರಿ ಎದುರು ಜಿಲ್ಲೆಯ ಗ್ರಾಮೀಣ ಅಂಚೆ ನೌಕರರು ಪ್ರತಿಭಟನೆ ನಡೆಸಿದರು.
ಸೇವಾ ಸಂಸ್ಥೆಗಳ ಪ್ರಗತಿ ಬೆಳವಣಿಗೆಗೆ ಸದಸ್ಯರ ಮಹತ್ತರ ಜವಾಬ್ದಾರಿವೀರಾಜಪೇಟೆ, ಆ. 17: ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾದ ರೋಟರಿ ಸಮಾಜ ಸೇವೆಗೆ ಆದ್ಯತೆ ನೀಡಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದೆ. ಇಂತಹ ಸಮಾಜ ಸೇವಾ ಸಂಸ್ಥೆಗಳ ಪ್ರಗತಿ
ಕೊಡಗಿನ ಗಡಿಯಾಚೆಇಂದಿರಾ ಕ್ಯಾಂಟೀನ್ ಉದ್ಘಾಟನೆ ಬೆಂಗಳೂರು, ಆ. 16: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್‍ಅನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಉದ್ಘಾಟನೆ