ಅನುಮೋದನೆ ಹಂತದಲ್ಲಿಯೇ ಇರುವ ದಿಡ್ಡಳ್ಳಿ ಪುನರ್ವಸತಿ ಕೇಂದ್ರದ ಕಾಮಗಾರಿ... ಕೂಡಿಗೆ, ಸೆ. 18: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಹಾಗೂ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಹಳ್ಳಿ ಯಲ್ಲಿರುವ ಆದಿವಾಸಿಗಳ ಪುನ ರ್ವಸತಿ ಕೇಂದ್ರದಲ್ಲಿ ಸ್ಥಗಿತಗೊಂಡಿದ್ದ
ಪ್ರತಿಭಾ ಪುರಸ್ಕಾರಆಲೂರು-ಸಿದ್ದಾಪುರ, ಸೆ. 18: ಕಣಿವೆ ಬಸವನಹಳ್ಳಿ ಗ್ರಾಮದಲ್ಲಿ ಗೌರಿ-ಗಣೇಶ ಸೇವಾ ಸಮಿತಿ ಹಾಗೂ ಗ್ರಾಮಸ್ಥರು ಆಚರಿಸಿದ ಗೌರಿ-ಗಣೇಶೊತ್ಸವ ಕಾರ್ಯಕ್ರಮದ ಪ್ರಯುಕ್ತ ಹಮ್ಮಿಕೊಂಡಿದ್ದ ಗ್ರಾಮದಲ್ಲಿ ಎಸ್‍ಎಸ್‍ಎಲ್‍ಸಿಯಲ್ಲಿ ಹಾಗೂ ಪಿಯುಸಿಯಲ್ಲಿ
ಜಿ.ಪಂ. ಸಾಮಾನ್ಯ ಸಭೆಯಲ್ಲಿ ಗದ್ದಲಮಡಿಕೇರಿ, ಸೆ. 18: ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ಕೊಡಗು ಜಿಲ್ಲೆ ನಲುಗಿ ಹೋಗಿದೆ. ಅದೆಷ್ಟೋ ಕುಟುಂಬಗಳು ಬೀದಿಪಾಲಾಗಿವೆ. ಜೀವ ಹಾನಿಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಕಂಗಾಲಾಗಿರುವ ಜನರ
ಬೆಳೆ ಸಾಲ ಮನ್ನಾಕ್ಕೆ ಆಗ್ರಹಿಸಿ ಸರಕಾರದ ಬಳಿ ನಿಯೋಗಮಡಿಕೇರಿ, ಸೆ. 18: ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿರುವ ಗ್ರಾಮಗಳ ರೈತ ಸಹಕಾರಿ ಗಳ ಎಲ್ಲ ಸಾಲವನ್ನು ಸರಕಾರ ಮನ್ನಾಗೊಳಿಸುವದ ರೊಂದಿಗೆ ಇತರ ಎಲ್ಲ ಕಡೆಯ
ಜಾತಿ ನಿಂದನೆ ಮಾಡಿದವರ ಬಂಧನಕ್ಕೆ ಆಗ್ರಹಸೋಮವಾರಪೇಟೆ,ಸೆ.18: ಪರಿಹಾರ ಹಣವನ್ನು ದೌರ್ಜನ್ಯದ ಮೂಲಕ ವಾಪಸ್ ಪಡೆದು, ಜಾತಿ ನಿಂದನೆ ಮಾಡಿರುವವರನ್ನು ಬಂಧಿಸಿ ನಮಗೆ ನ್ಯಾಯ ದೊರಕಿಸಿಕೊಡಬೇಕೆಂದು, ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಸಂತ್ರಸ್ತರು