ಹೇರೂರು ಬೆಟ್ಟ ಗೌಡನ ಕೆರೆ ಉಳಿಸಲು ಆಗ್ರಹಶನಿವಾರಸಂತೆ, ಮೇ 20: ಕೊಡಗು ಜಿಲ್ಲೆಯ ಗಡಿಭಾಗ ಸಮೀಪದ ಯಸಳೂರು ಹೋಬಳಿಯ ಚಂಗಡಹಳ್ಳಿ ಮತ್ತು ಉಚ್ಚಂಗಿ ಗ್ರಾಮ ಪಂಚಾಯಿತಿ ಸುತ್ತ ಇರುವ ಹೇರೂರು ಬೆಟ್ಟ ಮತ್ತು ಗೌಡನ
ಬಿತ್ತನೆ ಬೀಜ ದಾಸ್ತಾನು ಸದುಪಯೋಗಕ್ಕೆ ರೈತರಿಗೆ ಕರೆಕೂಡಿಗೆ, ಮೇ 20: ಕುಶಾಲನಗರ ಹೋಬಳಿ ವ್ಯಾಪ್ತಿಯ ರೈತರುಗಳಿಗೆ ಅನುಕೂಲಕರವಾಗುವ ರೀತಿಯಲ್ಲಿ ಹಾಗೂ ಇಲ್ಲಿನ ವಾತಾವರಣ ಹಾಗೂ ಹಾರಂಗಿ ಅಚ್ಚುಕಟ್ಟು ಪ್ರದೇಶದ ಹವಾಮಾನಕ್ಕನುಗುಣವಾಗಿ ಕೃಷಿ ಇಲಾಖೆಯ ವತಿಯಿಂದ
‘ವಿದ್ಯಾರ್ಥಿಗಳ ಬೆಳವಣಿಗೆಗೆ ಬೇಸಿಗೆ ಶಿಬಿರಗಳು ಸಹಕಾರಿ’ಸೋಮವಾರಪೇಟೆ, ಮೇ 20: ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಬೇಸಿಗೆ ಶಿಬಿರಗಳು ಹೆಚ್ಚಿನ ಅನುಕೂಲವಾಗಿವೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ಬಿ.ಸಿ. ಚಿಟ್ಟಿಯಪ್ಪ ಹೇಳಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ
ಲೋಕಾಯುಕ್ತ ಅಧಿಕಾರಿಗಳ ಭೇಟಿ ಮಡಿಕೇರಿ, ಮೇ 20: ಕರ್ನಾಟಕ ಲೋಕಾಯುಕ್ತ ಕೊಡಗು ಜಿಲ್ಲೆ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. 21 ರಂದು (ಇಂದು) ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ
ಅರ್ಜಿ ಆಹ್ವಾನಮಡಿಕೇರಿ, ಮೇ 20: ವೀರಾಜಪೇಟೆ ತಾಲೂಕು ಬಾಳುಗೋಡು ಗ್ರಾಮದಲ್ಲಿರುವ ಏಕಲವ್ಯ ಮಾದರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ (ಪಿಸಿಎ0ಬಿ, ಪಿಸಿಎ0ಸಿ) ತರಗತಿಯ ದಾಖಲಾತಿಗಾಗಿ ಪರಿಶಿಷ್ಠ ವರ್ಗಗಳ