ಎಕೆ ಸುಬ್ಬಯ್ಯ ಪೊನ್ನಮ್ಮ ದತ್ತಿನಿಧಿಗೆ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನ ಮಡಿಕೇರಿ, ಜೂ. ೧೫: ಆರ್ಥಿಕವಾಗಿ ಹಿಂದುಳಿದ ಕೊಡಗು ಜಿಲ್ಲೆಯ ವಿದ್ಯಾರ್ಥಿನಿಯರಿಗೆ ಪದವಿ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನವನ್ನು ಕಳೆದ ೫ ವರ್ಷಗಳಿಂದ ಎ.ಕೆ. ಸುಬ್ಬಯ್ಯ - ಪೊನ್ನಮ್ಮ ಶೈಕ್ಷಣಿಕ
ಕಾಡಾನೆ ಕಾರ್ಯಾಚರಣೆ ಯಶಸ್ವಿ ಸಿದ್ದಾಪುರ, ಜೂ. ೧೫: ತೋಟದಲ್ಲಿ ಬೀಡುಬಿಟ್ಟು ದಾಂಧಲೆ ನಡೆಸುತ್ತಿದ್ದ ಆನೆಗಳನ್ನು ಕಾಡಿಗೆ ಅಟ್ಟುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ತಿತಿಮತಿ ವಲಯ ಅರಣ್ಯ ವ್ಯಾಪ್ತಿಯ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ
ಯೋಗ ಭಾರತಿ ರಜತ ಮಹೋತ್ಸವ ಮಡಿಕೇರಿ, ಜೂ. ೧೫: ಇಲ್ಲಿನ ಭಾರತೀಯ ವಿದ್ಯಾಭವನದ ಯೋಗ ಭಾರತಿ ಘಟಕವು ೨೫ ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ತಾ. ೧೭ ರಂದು ಸಂಜೆ ೬ಕ್ಕೆ ನಗರದ ರೆಡ್‌ಬ್ರಿಕ್ಸ್
ಉದ್ಯೋಗ ಕೊಡಿಸುವ ನೆಪದಲ್ಲಿ ರೂ೫೩೦ ಕೋಟಿ ವಂಚನೆ ತಂದೆ ಮಗಳ ಬಂಧನ ಕೋವರ್‌ಕೊಲ್ಲಿ ಇಂದ್ರೇಶ್ ಬೆAಗಳೂರು, ಜೂ. ೧೪: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ೪೦ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ನಂಬಿಸಿ ಕೋಟ್ಯಂತರ ರೂ. ವಂಚಿಸಿದ ತಂದೆ
ಹಿಂದಿನ ತಪ್ಪಿಗೆ ಅವಕಾಶ ನೀಡದೇ ಬಿಜೆಪಿ ಬಲಪಡಿಸಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕರೆ ಸೋಮವಾರಪೇಟೆ,ಜೂ.೧೪: ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭ ಸಣ್ಣ ತಪ್ಪಿನಿಂದಾಗಿ ಕೊಡಗಿನಲ್ಲಿ ಭಾರತೀಯ ಜನತಾ ಪಾರ್ಟಿ ಹಿನ್ನಡೆ ಅನುಭವಿಸಿದೆ. ಮುಂದೆ ಅಂತಹ ತಪ್ಪುಗಳಿಗೆ ಅವಕಾಶ ನೀಡದೇ ಜಿಲ್ಲೆಯಲ್ಲಿ