ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಶುಶ್ರೂಷ ಕಾಲೇಜಿನ ಘಟಿಕೋತ್ಸವ ಮಡಿಕೇರಿ, ಮಾ. ೩೧: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಸರ್ಕಾರಿ ಶುಶ್ರೂಷ ಕಾಲೇಜಿನ ಎರಡನೇ ಘಟಿಕೋತ್ಸವ ಸಮಾರಂಭ ಅದ್ದೂರಿಯಾಗಿ ಜರುಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬೆಂಗಳೂರು
“ಮಹಾವೀರರ ಸಂದೇಶ ಪಾಲಿಸುವಂತಾಗಬೇಕು’’ ಮಡಿಕೇರಿ, ಮಾ.೩೧: ಭಗವಾನ್ ಮಹಾವೀರರ ತತ್ವ, ಚಿಂತನೆ ಹಾಗೂ ಅಹಿಂಸೆಯನ್ನು ಅಳವಡಿಸಿಕೊಂಡಲ್ಲಿ ಪ್ರಪಂಚದಲ್ಲಿ ಯಾವುದೇ ಯುದ್ದ ನಡೆಯುವುದಿಲ್ಲ. ಆ ನಿಟ್ಟಿನಲ್ಲಿ ಭಗವಾನ್ ಮಹಾವೀರರ ಸಂದೇಶಗಳು ಹಾಗೂ ಮಾರ್ಗದರ್ಶನವನ್ನು
ಆಟೋ ಚಾಲಕರ ಸಂಘದಿAದ ಕ್ರೀಡಾಕೂಟ ಡ್ಯಾನ್ಸ್ ಮೇಳ ಮಡಿಕೇರಿ, ಮಾ. ೩೧: ಮಡಿಕೇರಿ ನಗರ ಆಟೋ ಚಾಲಕರ ಹಾಗೂ ಮಾಲೀಕರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಆಟೋ ಚಾಲಕ ಹಾಗೂ ಮಾಲೀಕರ ಕ್ರಿಕೆಟ್ ಹಾಗೂ ಆಟೋಟ
ಮಕ್ಕಂದೂರು ಮುಕ್ಕೋಡ್ಲು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ ಮಡಿಕೇರಿ, ಮಾ. ೩೧ : ಮಕ್ಕಂದೂರು-ಮುಕ್ಕೋಡ್ಲು ಗೌಡ ಮಹಿಳಾ ಒಕ್ಕೂಟದ ಪ್ರಥಮ ವರ್ಷದ ಮಹಿಳಾ ದಿನಾಚರಣೆ ಸಂಭ್ರಮದಿAದ ನಡೆಯಿತು. ಗೌಡ ಸಮಾಜದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ
ಕಾಡ್ಗಿಚ್ಚು ತಡೆ ಸಮಾಲೋಚನೆ ಸಭೆ ಕೂಡಿಗೆ, ಮಾ. ೩೧: ಸೋಮವಾರಪೇಟೆ ತಾಲೂಕು ವಲಯ ಅರಣ್ಯ ಇಲಾಖೆ, ಬಾಣವಾರ ಉಪ ವಲಯ ಅರಣ್ಯ ಇಲಾಖೆ ಇವರ ವತಿಯಿಂದ ಮಾನವ ಮತ್ತು ವನ್ಯಜೀವಿ ಸಂಘರ್ಷ ನಿಯಂತ್ರಿಸುವ