ಪ್ರತಿಭಾ ಕಾರಂಜಿಯಿಂದ ಮಕ್ಕಳ ಪ್ರತಿಭೆ ಅನಾವರಣಸೋಮವಾರಪೇಟೆ, ಆ. 29: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಪೂರ್ಣಿಮಾ ಗೋಪಾಲ್ಜಿಲ್ಲೆಯ ವಿವಿಧೆಡೆ ಗಣೇಶೋತ್ಸವ ಆಚರಣೆಭಾಗಮಂಡಲ: ಭಾಗಮಂಡಲ ವ್ಯಾಪ್ತಿಯ ವಿವಿಧೆಡೆ ಗಣೇಶೋತ್ಸವವನ್ನು ಆಚರಿಸಲಾಯಿತು. ಭಾಗಮಂಡಲ ದೇವಾಲಯದಲ್ಲಿ ಗಣೇಶನ ಮೂರ್ತಿಗೆ ಬೆಣ್ಣೆಯಿಂದ ಅಲಂಕರಿಸಲಾಗಿತ್ತು. ದೇವಾಲಯದಲ್ಲಿ ಗಣಹೋಮ ಸೇರಿದಂತೆ ವಿವಿಧ ಪೂಜೆಗಳು ನಡೆದವು. ಮಧ್ಯಾಹ್ನ ಅನ್ನಸಂತರ್ಪಣೆ ಜರುಗಿತು.ಬ್ಲಾಕ್ ಕಾಂಗ್ರೆಸ್ ನಾಯಕತ್ವಕ್ಕೆ ಪೂರ್ಣ ಬೆಂಬಲವೀರಾಜಪೇಟೆ, ಆ. 29: ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಪೂರ್ಣ ಬೆಂಬಲ ನೀಡುವಂತೆ ನಿರ್ಣಯ ಅಂಗೀಕರಿಸಿತು. ಇಲ್ಲಿನಪತ್ರಕರ್ತರು ಅಧ್ಯಯನಶೀಲ ಪ್ರವೃತ್ತಿ ಬೆಳೆಸಿಕೊಳ್ಳಬೇಕುಗೋಣಿಕೊಪ್ಪಲು,ಆ.29: ಪತ್ರಕರ್ತರಲ್ಲಿ ರಾಷ್ಟ್ರೀಯ ಪ್ರಜ್ಞೆ ಇರಬೇಕು. ಸಂಶೋಧನಾ ಶೀಲ ಹಾಗೂ ಅಧ್ಯಯನ ಶೀಲ ಪ್ರವೃತ್ತಿ ಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು ಎಂದು ಕಾವೇರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಇಟ್ಟೀರಸಂವಿಧಾನದಲ್ಲಿನ ವಚನ ಸಾರವನ್ನು ಇಂದಿಗೂ ಆಚರಣೆಗೆ ತರಲು ಸಾಧ್ಯವಾಗಿಲ್ಲಸೋಮವಾರಪೇಟೆ, ಆ.29 : ಸಂವಿಧಾನ ರಚನೆಗೆ 12ನೇ ಶತಮಾನದಲ್ಲಿನ ವಚನ ಸಾಹಿತ್ಯ ಮೂಲ ಮೆಟ್ಟಿಲು ಎಂದು ಹೇಳಿ ಕೊಳ್ಳುವ ದೇಶದಲ್ಲಿ, ಸಂವಿಧಾನದಲ್ಲಿನ ವಚನ ಸಾರವನ್ನು ಇಂದಿಗೂ ಆಚರಣೆಗೆ
ಪ್ರತಿಭಾ ಕಾರಂಜಿಯಿಂದ ಮಕ್ಕಳ ಪ್ರತಿಭೆ ಅನಾವರಣಸೋಮವಾರಪೇಟೆ, ಆ. 29: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಪೂರ್ಣಿಮಾ ಗೋಪಾಲ್
ಜಿಲ್ಲೆಯ ವಿವಿಧೆಡೆ ಗಣೇಶೋತ್ಸವ ಆಚರಣೆಭಾಗಮಂಡಲ: ಭಾಗಮಂಡಲ ವ್ಯಾಪ್ತಿಯ ವಿವಿಧೆಡೆ ಗಣೇಶೋತ್ಸವವನ್ನು ಆಚರಿಸಲಾಯಿತು. ಭಾಗಮಂಡಲ ದೇವಾಲಯದಲ್ಲಿ ಗಣೇಶನ ಮೂರ್ತಿಗೆ ಬೆಣ್ಣೆಯಿಂದ ಅಲಂಕರಿಸಲಾಗಿತ್ತು. ದೇವಾಲಯದಲ್ಲಿ ಗಣಹೋಮ ಸೇರಿದಂತೆ ವಿವಿಧ ಪೂಜೆಗಳು ನಡೆದವು. ಮಧ್ಯಾಹ್ನ ಅನ್ನಸಂತರ್ಪಣೆ ಜರುಗಿತು.
ಬ್ಲಾಕ್ ಕಾಂಗ್ರೆಸ್ ನಾಯಕತ್ವಕ್ಕೆ ಪೂರ್ಣ ಬೆಂಬಲವೀರಾಜಪೇಟೆ, ಆ. 29: ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಪೂರ್ಣ ಬೆಂಬಲ ನೀಡುವಂತೆ ನಿರ್ಣಯ ಅಂಗೀಕರಿಸಿತು. ಇಲ್ಲಿನ
ಪತ್ರಕರ್ತರು ಅಧ್ಯಯನಶೀಲ ಪ್ರವೃತ್ತಿ ಬೆಳೆಸಿಕೊಳ್ಳಬೇಕುಗೋಣಿಕೊಪ್ಪಲು,ಆ.29: ಪತ್ರಕರ್ತರಲ್ಲಿ ರಾಷ್ಟ್ರೀಯ ಪ್ರಜ್ಞೆ ಇರಬೇಕು. ಸಂಶೋಧನಾ ಶೀಲ ಹಾಗೂ ಅಧ್ಯಯನ ಶೀಲ ಪ್ರವೃತ್ತಿ ಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು ಎಂದು ಕಾವೇರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಇಟ್ಟೀರ
ಸಂವಿಧಾನದಲ್ಲಿನ ವಚನ ಸಾರವನ್ನು ಇಂದಿಗೂ ಆಚರಣೆಗೆ ತರಲು ಸಾಧ್ಯವಾಗಿಲ್ಲಸೋಮವಾರಪೇಟೆ, ಆ.29 : ಸಂವಿಧಾನ ರಚನೆಗೆ 12ನೇ ಶತಮಾನದಲ್ಲಿನ ವಚನ ಸಾಹಿತ್ಯ ಮೂಲ ಮೆಟ್ಟಿಲು ಎಂದು ಹೇಳಿ ಕೊಳ್ಳುವ ದೇಶದಲ್ಲಿ, ಸಂವಿಧಾನದಲ್ಲಿನ ವಚನ ಸಾರವನ್ನು ಇಂದಿಗೂ ಆಚರಣೆಗೆ