ಅಪ್ರಾಪ್ತೆ ಮೇಲೆ ಅತ್ಯಾಚಾರ: ಪೊಲೀಸರ ವಶಕ್ಕೆ ಆರೋಪಿಗಳುಮಡಿಕೇರಿ, ಏ. 24: ಒಂದು ತಿಂಗಳ ಹಿಂದೆ ಪೊನ್ನಂಪೇಟೆಯಲ್ಲಿ ನಡೆದಿದ್ದ ಅಪ್ರಾಪ್ತೆ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿ ಗಳನ್ನು ಪೊನ್ನಂಪೇಟೆ ಪೊಲೀಸರು ಇಂದು
ಹರೀಶ್ ಪದ್ಮಿನಿ ಬಂಡಾಯ ಸ್ಪರ್ಧೆವೀರಾಜಪೇಟೆ, ಏ. 24: ನಿನ್ನೆಯಷ್ಟೇ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಪಂಡ ಎಂ. ಮುತ್ತಪ್ಪ ಸ್ಪರ್ಧೆಗಳಿದಿದ್ದರೆ, ಇಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ
ಮೊದಲ ಮಹಿಳಾ ಅಭ್ಯರ್ಥಿಯಾಗಿ ಚಂದ್ರಕಲಾ...ಮಡಿಕೇರಿ, ಏ. 24: ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ, ಹಾಲಿ ಜಿ.ಪಂ. ಸದಸ್ಯೆ ಕೆ.ಪಿ. ಚಂದ್ರಕಲಾ ಅವರು ಇಂದು ತಮ್ಮ ಅಪಾರ ಬೆಂಬಲಿಗರೊಂದಿಗೆ
ಮೂರನೇ ಬಾರಿಗೆ ಬೋಪಯ್ಯ ಕಣಕ್ಕೆವೀರಾಜಪೇಟೆ, ಏ. 24: ವೀರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಸತತ ಮೂರನೇ ಬಾರಿಗೆ ಕಣಕ್ಕೆ ಇಳಿದಿರುವ ಹಾಲೀ ಶಾಸಕ ಕೆ.ಜಿ. ಬೋಪಯ್ಯ ಅವರು
ಕೊಡಗಿನ ಗಡಿಯಾಚೆ ಗುಂಡಿನ ಕಾಳಗದಲ್ಲಿ ಇಬ್ಬರು ಹುತಾತ್ಮ ಶ್ರೀನಗರ, ಏ. 24: ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಉಗ್ರರು ಹಾಗೂ ರಕ್ಷಣಾ ಪಡೆಗಳ ನಡುವಿನ ಗುಂಡಿನ ಕಾಳಗದಲ್ಲಿ ಯೋಧ, ಪೆÇಲೀಸ್