ವಿಷ ಸೇವಿಸಿ ಆತ್ಮಹತ್ಯೆ ಶನಿವಾರಸಂತೆ, ಫೆ. 22: ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಕೂಲಿ ಕಾರ್ಮಿಕ ವ್ಯಕ್ತಿ ಹಾಸನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಸಮೀಪದ
ಚಿನ್ನದ ಪದಕಮಡಿಕೇರಿ: ಬೆಂಗಳೂರು ವಿಶ್ವ ವಿದ್ಯಾನಿಲಯದ 53ನೇ ಘಟಿಕೋತ್ಸವ ಸಮಾರಂಭ ಇತ್ತೀಚೆಗೆ ಅಲ್ಲಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭ ಬೆಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡಿ ಅತೀ
ರಾಷ್ಟ್ರೀಯ ಕನ್ನಡ ಅಧ್ಯಯನ ಶಿಬಿರ ಸಮಾರೋಪಕೂಡಿಗೆ, ಫೆ. 22: ಚಿಕ್ಕ ಅಳುವಾರದಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯ ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದ ಮಾನವಿಕ ಸಭಾಂಗಣದಲ್ಲಿ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ. ಭಾರತೀಯ ಭಾಷಾ ಸಂಸ್ಥಾನ,
ಐಎನ್ಟಿಯುಸಿಗೆ ನೇಮಕ ಸೋಮವಾರಪೇಟೆ, ಫೆ. 22: ಭಾರತೀಯ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್‍ನ ಕೊಡಗು ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶಾಂತಳ್ಳಿಯ ಜಿ.ಎಸ್. ಮಧುಕುಮಾರ್ ಅವರನ್ನು ನೇಮಿಸಲಾಗಿದೆ. ಇದರೊಂದಿಗೆ ಐಎನ್‍ಟಿಯುಸಿ ಸೋಮವಾರಪೇಟೆ ಬ್ಲಾಕ್ ಉಪಾಧ್ಯಕ್ಷರನ್ನಾಗಿ
ವಿವಿಧೆಡೆ ಪಾಪ್ಯುಲರ್ ಫ್ರಂಟ್ ದಿನಾಚರಣೆಮಡಿಕೇರಿ, ಫೆ. 22: ಪಾಪ್ಯುಲರ್ ಫ್ರಂಟ್ ಸಂಸ್ಥಾಪನಾ ದಿನದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ಮಡಿಕೇರಿಯ ಜಿಲ್ಲಾ ಕಚೇರಿ ಮುಂಭಾಗದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷ ಟಿ.ಎ. ಹ್ಯಾರಿಸ್ ಧ್ವಜಾರೋಹಣ ನೆರವೇರಿಸಿದರು. ನಂತರ