ಪಲಾನುಭವಿಗಳಿಗೆ ಸಿಲಿಂಡರ್ ವಿತರಣೆ*ಗೋಣಿಕೊಪ್ಪಲು, ಡಿ. 2: ಟಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪಂಗಡದ ಅರ್ಹ ಫಲಾನುಭವಿಗಳಿಗೆ ಅರಣ್ಯ ಇಲಾಖೆ ವತಿಯಿಂದ ಗ್ಯಾಸ್ ವಿತರಿಸಲಾಯಿತು. ಗ್ರಾಮ ಪಂಚಾಯಿತಿಶನಿವಾರಸಂತೆ ಗ್ರಾ.ಪಂ. ವಿಶೇಷ ಮಾಸಿಕ ಸಭೆಆಲೂರು-ಸಿದ್ದಾಪುರ/ಒಡೆಯನ ಪುರ, ಡಿ. 2: ಶನಿವಾರಸಂತೆ ಗ್ರಾ.ಪಂ. ಆಡಳಿತ ಮಂಡಳಿಯ ವಿಶೇಷ ಮಾಸಿಕ ಸಭೆ ಗ್ರಾ.ಪಂ. ಅಧ್ಯಕ್ಷ ಮಹಮದ್ ಗೌಸ್ ಅಧ್ಯಕ್ಷತೆ ಯಲ್ಲಿ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು.ಕಾಮಗಾರಿಗೆ ಭೂಮಿಪೂಜೆಕೂಡಿಗೆ, ಡಿ. 2: ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ರಸ್ತೆ ಮತ್ತು ಇತರ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು. ಕೂಡಿಗೆ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯೆಅಪ್ರಾಪ್ತ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯಶನಿವಾರಸಂತೆ, ಡಿ. 2: ಶನಿವಾರಸಂತೆ ಸಮೀಪದ ಗಂಗಾವರ ಗ್ರಾಮದ ಕೂಲಿಕಾರ್ಮಿಕನೋರ್ವ ತನ್ನ 10 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ತನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿದಅಕ್ರಮ ಕಡವೆ ಬೇಟೆ ಇಬ್ಬರ ಬಂಧನಭಾಗಮಂಡಲ/ಕರಿಕೆ, ಡಿ. 2: ಇಲ್ಲಿಗೆ ಸಮೀಪದ ತಣ್ಣಿಮಾನಿ ಎಂಬಲ್ಲಿ ಅಕ್ರಮವಾಗಿ ಕಡವೆಯನ್ನು ಗುಂಡಿಕ್ಕಿ ಕೊಂದು ಮಾಂಸ ಮಾಡಿದ ಆರೋಪಿಗಳನ್ನು ಅರಣ್ಯ ಇಲಾಖಾಧಿಕಾರಿಗಳು ಖಚಿತ ಸುಳಿವಿನ ಮೇರೆಗೆ ಮೇಲೆ
ಪಲಾನುಭವಿಗಳಿಗೆ ಸಿಲಿಂಡರ್ ವಿತರಣೆ*ಗೋಣಿಕೊಪ್ಪಲು, ಡಿ. 2: ಟಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪಂಗಡದ ಅರ್ಹ ಫಲಾನುಭವಿಗಳಿಗೆ ಅರಣ್ಯ ಇಲಾಖೆ ವತಿಯಿಂದ ಗ್ಯಾಸ್ ವಿತರಿಸಲಾಯಿತು. ಗ್ರಾಮ ಪಂಚಾಯಿತಿ
ಶನಿವಾರಸಂತೆ ಗ್ರಾ.ಪಂ. ವಿಶೇಷ ಮಾಸಿಕ ಸಭೆಆಲೂರು-ಸಿದ್ದಾಪುರ/ಒಡೆಯನ ಪುರ, ಡಿ. 2: ಶನಿವಾರಸಂತೆ ಗ್ರಾ.ಪಂ. ಆಡಳಿತ ಮಂಡಳಿಯ ವಿಶೇಷ ಮಾಸಿಕ ಸಭೆ ಗ್ರಾ.ಪಂ. ಅಧ್ಯಕ್ಷ ಮಹಮದ್ ಗೌಸ್ ಅಧ್ಯಕ್ಷತೆ ಯಲ್ಲಿ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು.
ಕಾಮಗಾರಿಗೆ ಭೂಮಿಪೂಜೆಕೂಡಿಗೆ, ಡಿ. 2: ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ರಸ್ತೆ ಮತ್ತು ಇತರ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು. ಕೂಡಿಗೆ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯೆ
ಅಪ್ರಾಪ್ತ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯಶನಿವಾರಸಂತೆ, ಡಿ. 2: ಶನಿವಾರಸಂತೆ ಸಮೀಪದ ಗಂಗಾವರ ಗ್ರಾಮದ ಕೂಲಿಕಾರ್ಮಿಕನೋರ್ವ ತನ್ನ 10 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ತನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿದ
ಅಕ್ರಮ ಕಡವೆ ಬೇಟೆ ಇಬ್ಬರ ಬಂಧನಭಾಗಮಂಡಲ/ಕರಿಕೆ, ಡಿ. 2: ಇಲ್ಲಿಗೆ ಸಮೀಪದ ತಣ್ಣಿಮಾನಿ ಎಂಬಲ್ಲಿ ಅಕ್ರಮವಾಗಿ ಕಡವೆಯನ್ನು ಗುಂಡಿಕ್ಕಿ ಕೊಂದು ಮಾಂಸ ಮಾಡಿದ ಆರೋಪಿಗಳನ್ನು ಅರಣ್ಯ ಇಲಾಖಾಧಿಕಾರಿಗಳು ಖಚಿತ ಸುಳಿವಿನ ಮೇರೆಗೆ ಮೇಲೆ