ಚೆಕ್ ವಿತರಣೆಸುಂಟಿಕೊಪ್ಪ, ಆ. 27: ಜಿಲ್ಲಾಡಳಿತ, ತಹಶೀಲ್ದಾರ್ ಕಂದಾಯ ಇಲಾಖೆ ವತಿಯಿಂದ ನಿರಾಶ್ರಿತ ಪುರ್ನವಸತಿ ಕೇಂದ್ರಗಳಲ್ಲಿ ನೆಲೆಸಿರುವ ಸಂತ್ರಸ್ತರಿಗೆ ಸಕಾರದಿಂದ ನೀಡಲಾಗುವ 3,800 ಮೊತ್ತದ ಚೆಕ್‍ನ್ನು ವಿತರಿಸಲಾಯಿತು. ಸುಂಟಿಕೊಪ್ಪ ಹೋಬಳಿ
ನಿರಾಶ್ರಿತರಿಗೆ ಮನೆ ನಿರ್ಮಿಸಿಕೊಡಲು ಒತ್ತಾಯನಾಪೋಕ್ಲು, ಅ. 27 :ಇಲ್ಲಿಗೆ ಸಮೀಪದ ಚೇರಂಬಾಣೆ ಪ್ರೌಢಶಾಲಾ ಆವರಣದಲ್ಲಿ ಕಳೆದ ಒಂಭತ್ತು ದಿನಗಳಿಂದ ಪರಿಹಾರ ಕೇಂದ್ರದಲ್ಲಿ ತಂಗಿದ್ದ ಸಂತ್ರಸ್ತರನ್ನು ಭಾನುವಾರ ದಿಢೀರಾಗಿ ತಾಳತ್ತಮನೆ ಸರ್ಕಾರಿ ಶಾಲೆಗೆ
ಶಿಫಾ ಕೇಂದ್ರದಲ್ಲಿ ಸಂತ್ರಸ್ತರಿಗೆ ತಂಗಲು ಅವಕಾಶಮೂರ್ನಾಡು, ಆ. 27: ಮೂರ್ನಾಡು ಸಮೀಪದ ಕೊಡಂಗೇರಿ ಶಿಪಾಕೇಂದ್ರದಲ್ಲಿ ಕುಡಿಯುವ ನೀರು, ಶೌಚಾಲಯ ವಿದ್ಯುತ್ ಸೌಲಭ್ಯ ಹಾಗೂ ವಸತಿ ಸೌಕರ್ಯಗಳಿದ್ದು, ನೆರೆ ಸಂತ್ರಸ್ತರಿಗೆ ಅಗತ್ಯವಿದ್ದಲ್ಲಿ ಬಳಸಿಕೊಳ್ಳ ಬಹುದು
ಮಡಿಕೇರಿ ಹಟ್ಟಿಹೊಳೆ ರಸ್ತೆ ತೆರವು ಕಾರ್ಯಾಚರಣೆಚೆಟ್ಟಳಿ, ಆ. 27 : ಮಾದಾಪುÀರ ಮಾರ್ಗವಾಗಿ ಹಟ್ಟಿಹೊಳೆಯಿಂದ ಮಡಿಕೇರಿಗೆ ಹೋಗುವ ರಸ್ತೆಯಲ್ಲಿ ಮಳೆಯ ಅನಾಹುತದಿಂದ ಭೂಕುಸಿದು ಸಂಪರ್ಕ ಕಡಿತಗೊಂಡಿದೆ. ಕಳೆದೆರಡು ದಿನಗಳಿಂದ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ
ಪುನರ್ವಸತಿ ಕೇಂದ್ರಕ್ಕೆ ಸೌಕರ್ಯಗಳಿಗೆ ಒತ್ತಾಯಕೂಡಿಗೆ, ಆ. 27: ಕೂಡಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬ್ಯಾಡಗೊಟ್ಟ ಹಾಗೂ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಹಳ್ಳಿಯಲ್ಲಿರುವ ಆದಿವಾಸಿಗಳ ಪುನರ್ವಸತಿ ಕೇಂದ್ರದಲ್ಲಿ ಮನೆ ನಿರ್ಮಾಣ ಕಾಮಗಾರಿ