ಕೆಲಸವಿಲ್ಲದೆ ಕಾರ್ಮಿಕರ ಸ್ಥಿತಿ ಅತಂತ್ರಕುಶಾಲನಗರ, ಆ. 30: ಕೊಡಗು ಜಿಲ್ಲೆ ಹಾಗೂ ನೆರೆಯ ಮೈಸೂರು ಗಡಿಭಾಗದಲ್ಲಿ ಕಳೆದ 1 ತಿಂಗಳ ಅವಧಿ ಯಲ್ಲಿ ಉಂಟಾಗಿರುವ ಮಳೆಹಾನಿ ಯಿಂದ ಕಾರ್ಮಿಕರಿಗೆ ಕೂಲಿ ಕೆಲಸ
ಮುಖ್ಯಮಂತ್ರಿಗಳ ವಿಕೋಪ ಪರಿಹಾರ ನಿಧಿಗೆ ರೂ. 36 ಕೋಟಿ ದೇಣಿಗೆಬೆಂಗಳೂರು, ಆ. 30: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಸಂಕಷ್ಟಕ್ಕೆ ಒಳಗಾದ ಕೊಡಗು ಮತ್ತು ಇತರ ಜಿಲ್ಲೆಗಳ ಸಂತ್ರಸ್ತರಿಗೆ ನೆರವಾಗಲೆಂದು ಸಾರ್ವಜನಿಕರು, ಸಂಘ-ಸಂಸ್ಥೆಗಳಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿ
ಸಂತ ಜೋಸೆಫರ ವಿದ್ಯಾಸಂಸ್ಥೆ ಸ್ಪಂದನಮಡಿಕೇರಿ, ಆ. 30 : ಪ್ರಾಕೃತಿಕ ವಿಕೋಪಕ್ಕೆ ಸಿಲುಕಿರುವ ಮಕ್ಕಳಿಗೆ ಮಡಿಕೇರಿಯ ಸಂತ ಜೋಸೆಫರ ವಿದ್ಯಾಸಂಸ್ಥೆ ಸ್ಪಂದಿಸಿದೆ. ಈ ಬಾರಿ ಜಿಲ್ಲೆಯಲ್ಲಿ ಸುರಿದ ಮಹಾ ಮಳೆಗೆ ಪ್ರಕೃತಿ
ಪೊರುಕೊಂಡ ಕಪ್: ಕೊಡವ ಕೌಟುಂಬಿಕ ಕ್ರಿಕೆಟ್ ನಮ್ಮೆ ರದ್ದುಮಡಿಕೇರಿ, ಆ. 29: ಕೊಡವ ಕುಟುಂಬಗಳ ನಡುವೆ ವರ್ಷಂಪ್ರತಿ ಏಪ್ರಿಲ್- ಮೇ ತಿಂಗಳಿನಲ್ಲಿ ಆಯೋಜಿಸಲಾಗುತ್ತಿದ್ದ ಕೊಡವ ಕೌಟುಂಬಿಕ ಕ್ರಿಕೆಟ್ ಉತ್ಸವವನ್ನು 2019ರಲ್ಲಿ ನಡೆಸದಿರಲು ಈ ಬಾರಿಯ ಆಯೋಜಕರಾಗಿದ್ದ
ಮನೆ ಹಾನಿ ಪರಿಹಾರ ಅರ್ಜಿ : ಕಾಲಾವಕಾಶಕ್ಕೆ ಕಾಂಗ್ರೆಸ್ ಆಗ್ರಹಮಡಿಕೇರಿ, ಆ. 29: ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರ ಕೋರಿ ಅರ್ಜಿ ಸಲ್ಲಿಸಲು ಹೆಚ್ಚುವರಿ ಕಾಲವಕಾಶ ನೀಡುವಂತೆ ಕೊಡಗು ಜಿಲ್ಲಾ ಕಾಂಗ್ರೆಸ್ ಆಗ್ರಹಿಸಿದೆ.ವ್ಯಾಲಿವ್ಯೂ ಹೊಟೇಲ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ