ಮಾಹಿತಿ ನೀಡಲು ಸಂತ್ರಸ್ತರಲ್ಲಿ ಮನವಿ ಮಡಿಕೇರಿ, ಆ. 28 : ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಕುಟುಂಬ, ವೈಯಕ್ತಿಕ ವಿವರಗಳನ್ನು (ಅವಲಂಬಿತರು, ಪ್ರಾಣ ಹಾನಿ, ಮನೆ ಹಾನಿ, ಜಾನುವಾರು
ಯುವ ಬ್ರಿಗೇಡ್ನಿಂದ ಸಂತ್ರಸ್ತರಿಗೆ ನೆರವುಕುಶಾಲನಗರ, ಆ 28: ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದ 50 ಕುಟುಂಬಗಳಿಗೆ ಅವಶ್ಯವಿರುವ ಆಹಾರ ಸಾಮಗ್ರಿಗಳನ್ನು ಯುವ ಬ್ರಿಗೇಡ್ ಕಾರ್ಯಕರ್ತರು ತಲಪಿಸಲು ಕಾರ್ಯ ಯೋಜನೆ ಹಮ್ಮಿ ಕೊಳ್ಳಲಾಗಿದೆ
ಮತ್ತೆ ಪ್ರತ್ಯಕ್ಷಗೊಂಡ ಹುಲಿರಾಯಕೂಡಿಗೆ, ಆ. 28 : ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ 7 ಗಂಟೆಯ ಸಮಯದಲ್ಲಿ ಹುಲಿ ಪ್ರತ್ಯಕ್ಷಗೊಂಡಿದ್ದು, ಸ್ಥಳೀಯ ನಿವಾಸಿಗಳು ಭಯಭೀತರಾಗಿದ್ದಾರೆ. ಬೆಂಡೆಬೆಟ್ಟ
ಪರಿಹಾರ ಕೇಂದ್ರದಲ್ಲಿ ಸೌಲಭ್ಯ ಕೊರತೆ ಆಕ್ರೋಶಕುಶಾಲನಗರ, ಆ. 28: ಮಡಿಕೇರಿಯಿಂದ ಕುಶಾಲನಗರಕ್ಕೆ ಸ್ಥಳಾಂತರಗೊಂಡ ಸಂತ್ರಸ್ತರು ಮೂಲಭೂತ ಸೌಕರ್ಯಗಳ ಕೊರತೆ ಕಂಡು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. 220 ಸಂತ್ರಸ್ತರನ್ನು ಮಡಿಕೇರಿಯಿಂದ ಕುಶಾಲನಗರದ ಗುಮ್ಮನಕೊಲ್ಲಿಯ
ಮಹಾಮಳೆ : ಜಿಲ್ಲೆಯಲ್ಲಿ ಮಡಿಕೇರಿ ತಾಲೂಕಿನಲ್ಲಿ ಅಧಿಕಮಡಿಕೇರಿ, ಆ. 28: ಪ್ರಸಕ್ತ ವರ್ಷ ಕೊಡಗು ಜಿಲ್ಲೆಯಲ್ಲಿ ಸುರಿದಿರುವ ಮಳೆ ಅಂಕಿ ಅಂಶಗಳ ಪ್ರಕಾರ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ಮೂರು ತಾಲೂಕಿನಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ