ಅರ್ಜಿ ಸಲ್ಲಿಸಲು ಕಾಲಾವಕಾಶಮಡಿಕೇರಿ, ಆ.23 : ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು 2018-19ನೇ ಸಾಲಿನ ಪ್ರವಾಸಿ ಟ್ಯಾಕ್ಸಿ ಯೋಜನೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗದ
ನವಗ್ರಾಮದಲ್ಲಿ ಗುಡ್ಡಕುಸಿತಕೂಡಿಗೆ, ಆ. 23: ಸಮೀಪದ ಕೂಡುಮಂಗಳೂರು ನವಗ್ರಾಮದ ಗುಡ್ಡದಲ್ಲಿ ಕೆಲವು ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಮನೆಗಳ ಹಿಂಬದಿಗೆ ಗುಡ್ಡ ಕುಸಿಯುತ್ತಿದೆ. ಈಗಾಗಲೇ ಚಂದನ್, ಚೋಂದಮ್ಮ, ಯಶೋಧ ಎಂಬವರ
ಚಿಕಿತ್ಸೆಗಾಗಿ ಕಾಯುತ್ತಿರುವ ಗಾಯಾಳುಮಡಿಕೇರಿ, ಆ. 23: ಕಳೆದ ತಾ. 11 ರಂದು ಕಾಡಾನೆ ಧಾಳಿಯಿಂದ ಕೈ ಮುರಿದುಕೊಂಡು ಪ್ರಾಣಾಪಾಯದಿಂದ ಪಾರಾಗಿ ಇಲ್ಲಿನ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ರಾಧಾ ಎಂಬ
ಜಾನುವಾರುಗಳ ರಕ್ಷಣೆಗೆ ಸಹಾಯವಾಣಿ ಮಡಿಕೇರಿ, ಆ.23: ಜಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆ ಭೂ ಕುಸಿತ ಉಂಟಾಗಿ ಹಲವಾರು ಜಾನುವಾರು ಸಂಕಷ್ಟಕ್ಕೀಡಾಗಿದ್ದು, ಜಾನುವಾರುಗಳನ್ನು ರಕ್ಷಿಸುವದು ಹಾಗೂ ಪೋಷಿಸುವದು ಸರ್ಕಾರದ ಜವಾಬ್ದಾರಿಯಾಗಿದೆ. ಭೂ ಕುಸಿತದಿಂದ
ವಿದ್ಯಾರ್ಥಿ ನಿಲಯದಲ್ಲಿ ವಾಸ್ತವ್ಯಕ್ಕೆ ಅವಕಾಶಮಡಿಕೇರಿ, ಆ. 23: ಜಿಲ್ಲೆಯಲ್ಲಿ ಮಳೆ ಹಾನಿಯಿಂದಾಗಿ ಉಂಟಾಗಿರುವ ತುರ್ತು ಪರಿಸ್ಥಿತಿಯಿಂದಾಗಿ ನಗರ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ಬರಲು ಸಂಪರ್ಕ ಸಾಧ್ಯವಿಲ್ಲದಂತಹ ಬಾಲಕಿಯರಿಗೆ ತಾತ್ಕಾಲಿಕವಾಗಿ ಪರಿಸ್ಥಿತಿ ಸಹಜ