ಅಮ್ಮ ಭಗವಾನ್ ಅವರ ಕಲ್ಯಾಣೋತ್ಸವವೀರಾಜಪೇಟೆ, ಜೂ. 28: ಗೋಣಿಕೊಪ್ಪಲಿನಲ್ಲಿ ಅಮ್ಮ ಭಗವಾನ್ ಅವರ ಕಲ್ಯಾಣೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಅಮ್ಮ ಭಗವಾನ್ ಕಲ್ಯಾಣೋತ್ಸವದ ಪ್ರಯುಕ್ತ ಬೆಳಿಗ್ಗೆ ಗಣಪತಿ ಪೂಜೆ, ಕಲಶ ಪೂಜೆ, ಭಜನೆ, ಸಾಮೂಹಿಕ
ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಡಿಕೇರಿ, ಜೂ. 28: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಗ್ರೀನ್ ಗ್ರಾಮೀಣಾಭಿವೃದ್ಧಿ ಮತ್ತು ತರಬೇತಿ ಸಂಸ್ಥೆ, ಮೈಸೂರು ಇವರ ಸಹಯೋಗದಲ್ಲಿ
ಸೋಮವಾರಪೇಟೆ ರೋಟರಿಯಿಂದ ಜನೋಪಯೋಗಿ ಕಾರ್ಯಗಳಿಗೆ ಯೋಜನೆಸೋಮವಾರಪೇಟೆ, ಜೂ. 28: ಸೋಮವಾರಪೇಟೆ ರೋಟರಿ ಸಂಸ್ಥೆಯಿಂದ ಪ್ರಸಕ್ತ ಸಾಲಿನಲ್ಲಿ ಹತ್ತು ಹಲವು ಜನೋಪಯೋಗಿ ಕಾರ್ಯ ಕ್ರಮಗಳಿಗೆ ಯೋಜನೆ ರೂಪಿಸಿರುವದು ಶ್ಲಾಘನೀಯ ಎಂದು ರೋಟರಿ ಜಿಲ್ಲಾ ರಾಜ್ಯಪಾಲ
ಚೆಟ್ಟಳ್ಳಿ ಪ್ರೌಢಶಾಲಾ ಶಿಕ್ಷಕರಿಗೆ ಸನ್ಮಾನಚೆಟ್ಟಳ್ಳಿ, ಜೂ. 28: ವಿದ್ಯಾರ್ಥಿಗಳು ಒಳ್ಳೆಯ ನಾಗರಿಕ ರಾಗಲು ಮಾನವೀಯ ಮೌಲ್ಯಗಳನ್ನು ಶಿಕ್ಷಕರು ಮೊದಲು ಕಲಿಸಿ ಕೊಡಬೇಕೆಂದು ಚೆಟ್ಟಳ್ಳಿ ಪ್ರೌಢಶಾಲೆಯ ಮಂಗಳ ಸಭಾಂಗಣದಲ್ಲಿ ನಡೆದ ಶಿಕ್ಷಕರಿಗೆ ಸನ್ಮಾನ
ಹಣಕಾಸು ಸಂಸ್ಥೆಯಿಂದ ಉದ್ದಿಮೆಗಳ ಅಭಿವೃದ್ಧಿಗೆ ಸಹಕಾರಮಡಿಕೇರಿ, ಜೂ. 28: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯು ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳ ದೀರ್ಘಕಾಲಿನ ಮತ್ತು ಹಣಕಾಸಿನ ಅಗತ್ಯತೆಗಳನ್ನು ಪೂರೈಸಲು ಕಾಯ್ದೆ 1951ರ