ಪರಿಹಾರ ನೀಡಲು ಕ್ರಮಕೈಗೊಳ್ಳುವಂತೆ ಸಚಿವರ ಸೂಚನೆ*ಗೋಣಿಕೊಪ್ಪ, ಆ. 14: ಮಳೆ ಹಾನಿ ನಷ್ಟಪರಿಹಾರ ನೀಡಲು ಕಂದಾಯ ಇಲಾಖೆ ಅಧಿಕಾರಿಗಳು ನೇರವಾಗಿ ಸ್ಥಳ ಪರಿಶೀಲನೆ ನಡೆಸಿ ಪರಿಹಾರ ನೀಡಲು ಕ್ರಮಕೈಗೊಳ್ಳ ಬೇಕು ಎಂದು ಅಧಿಕಾರಿಗಳಿಗೆ
ಪ್ರಜಾಕೀಯಕ್ಕೆ ಚಾಲನೆಮಡಿಕೇರಿ, ಆ.14 : ಕೊಡಗು ಜಿಲ್ಲೆಯಲ್ಲಿ ಸದ್ಯದಲ್ಲಿಯೇ ಚಿತ್ರನಟ ಉಪೇಂದ್ರ ಅವರ ನೇತೃತ್ವದ ಪ್ರಜಾಕೀಯ ಪಕ್ಷ ತನ್ನ ಕಾರ್ಯಚಟುವಟಿಕೆಗಳನ್ನು ಆರಂಭಿಸ ಲಿದ್ದು, ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ಮಾರ್ಗಸೂಚಿಗಳನ್ನು
ನಾಪೋಕ್ಲು ಸಹಕಾರ ಸಂಘಕ್ಕೆ ಪೈಪೋಟಿನಾಪೋಕ್ಲು,ಆ.14: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣಾ ಕಣದಲ್ಲಿ 26 ಅಭ್ಯರ್ಥಿಗಳು ಉಳಿದುಕೊಂಡಿದ್ದು ಈಗಾಗಲೇ ಸ್ಪರ್ಧಾಳುಗಳು ವ್ಯಾಪಕ ಪ್ರಚಾರ ಕೈಗೊಂಡಿದ್ದು ಚುನಾವಣೆಯಲ್ಲಿ ತೀವ್ರ ಪೈಪೋಟಿ
ಹಣ ಬಿಡುಗಡೆಗೆ ಆಗ್ರಹಿಸಿ ಗುತ್ತಿಗೆದಾರರಿಂದ ಮುಂದುವರಿದ ಮುಷ್ಕರ ಸೋಮವಾರಪೇಟೆ, ಆ. 14: 2016-17ನೇ ಸಾಲಿನ ಕೊಡಗು ಪ್ಯಾಕೇಜ್‍ನಲ್ಲಿ ಸೋಮವಾರಪೇಟೆ ತಾಲೂಕು ಲೋಕೋಪಯೋಗಿ ಇಲಾಖಾ ವ್ಯಾಪ್ತಿಗೆ ಘೋಷಿಸಲ್ಪಟ್ಟ ಅನುದಾನವನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ, ಗುತ್ತಿಗೆದಾರರು ಇಲ್ಲಿನ ಲೋಕೋಪಯೋಗಿ ಇಲಾಖಾ
ಕೂಡಿಗೆಯಲ್ಲಿ ನಾಗರಪಂಚಮಿಕೂಡಿಗೆ, ಆ. 14: ನಾಗರಪಂಚಮಿ ಹಬ್ಬದ ಅಂಗವಾಗಿ ಕೂಡಿಗೆಯ ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿ ದೇವರ ಸನ್ನಿದಿಯಲ್ಲಿ ತಾ. 15 ರಂದು (ಇಂದು) 1008 ಲೀಟರ್‍ನ ಕ್ಷೀರಾಭೀಷೆಕ