ಬಿಜೆಪಿ ಮೊದಲ ನಾಮಪತ್ರವೀರಾಜಪೇಟೆ, ಆ. 14: ವೀರಾಜಪೇಟೆ ಪಟ್ಟಣ ಪಂಚಾಯಿತಿ ಚುನಾವಣೆಗೆ 5 ದಿನಕ್ಕೆ ಇಂದು 13ನೇ ವಾರ್ಡ್‍ನಿಂದ ಬಿಜೆಪಿ ಅಭ್ಯರ್ಥಿ ಕೆ.ಬಿ. ಹರ್ಷವರ್ಧನ್ ಮೊದಲ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ
ಸೋಮವಾರಪೇಟೆ ಪ.ಪಂ.: ಪ್ರಥಮ ನಾಮಪತ್ರಸೋಮವಾರಪೇಟೆ, ಆ. 14: ತಾ. 29ರಂದು ನಡೆಯಲಿರುವ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಇಂದು ಓರ್ವ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ವಾರ್ಡ್ 10 ಮಹದೇಶ್ವರ ಬ್ಲಾಕ್ ಸಾಮಾನ್ಯ
40 ಮೀಟರ್ ಉದ್ದದ ಧ್ವಜಾರೋಹಣಮಡಿಕೇರಿ, ಆ.13 :ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ತಾ. 15 ರಂದು ಬೃಹತ್ ರಾಷ್ಟ್ರ ಧ್ವಜವನ್ನು ಆರೋಹಣ ಮಾಡಲು ಕುಶಾಲನಗರದ ನಿಸರ್ಗಧಾಮ ಟೂರಿಸ್ಟ್ ಸೆಂಟರ್ ಮುಂದಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ಕೊಡಗು ಪ್ಯಾಕೇಜ್ ಅನುದಾನ ಬಿಡುಗಡೆಗೆ ಆಗ್ರಹಿಸಿ ಗುತ್ತಿಗೆದಾರರ ಧರಣಿಸೋಮವಾರಪೇಟೆ,ಆ.13: 2016-17ನೇ ಸಾಲಿನ ಕೊಡಗು ಪ್ಯಾಕೇಜ್‍ನಲ್ಲಿ ಸೋಮವಾರಪೇಟೆ ತಾಲೂಕು ಲೋಕೋಪಯೋಗಿ ಇಲಾಖಾ ವ್ಯಾಪ್ತಿಗೆ ಘೋಷಿಸಲ್ಪಟ್ಟ ಅನುದಾನವನ್ನು ಬಿಡುಗಡೆಗೊಳಿಸು ವಂತೆ ಆಗ್ರಹಿಸಿ, ಗುತ್ತಿಗೆದಾರರು ಇಲ್ಲಿನ ಲೋಕೋಪಯೋಗಿ ಇಲಾಖಾ ಕಚೇರಿ
ಕಡಮಕಲ್ ರಸ್ತೆ ಅಭಿವೃದ್ಧಿಗೆ ಕೆಜಿಬಿ ಆಗ್ರಹಮಡಿಕೇರಿ, ಆ. 13: ದಿನೇ ದಿನೇ ಮಂಗಳೂರು ಹೆದ್ದಾರಿಯಲ್ಲಿ ಭೂಕುಸಿತದೊಂದಿಗೆ ವಾಹನಗಳ ಸಂಚಾರಕ್ಕೆ ಗಂಭೀರ ಸಮಸ್ಯೆ ಆಗುತ್ತಿದ್ದು, ಪ್ರಯಾಣಿಕರಿಗೆ ತೊಂದರೆ ತಪ್ಪಿಸುವ ದಿಸೆಯಲ್ಲಿ ಕೂಡಲೇ ಸರಕಾರ ಎಚ್ಚೆತ್ತುಕೊಂಡು