ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಮಹಾಸಭೆ ಮಡಿಕೇರಿ, ಆ.13 : ಮಕ್ಕಳ ಹಿತವನ್ನು ಕಾಪಾಡುವದರೊಂದಿಗೆ ಸರಕಾರ ವಹಿಸುವ ಇತರ ಕಾರ್ಯಗಳನ್ನು ಕೂಡ ನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನಿವೃತ್ತಿ ಬದುಕಿಗೆ ಯಾವದೇ ಭದ್ರತೆ
ಮಾಜಿ ಸೈನಿಕರ ಸಂಘದ ಮಹಾಸಭೆ ಮಡಿಕೇರಿ, ಆ.13: ದೇಶ ರಕ್ಷಣೆಗಾಗಿ ಹಗಲಿರುಳು ದುಡಿದು ನಿವೃತ್ತರಾಗುವ ಯೋಧರಿಗೆ ನಿವೃತ್ತಿ ಬದುಕಿನಲ್ಲಿ ಯಾವದೇ ಗೌರವ ಸಿಗುತ್ತಿಲ್ಲವೆಂದು ನಿವೃತ್ತ ಮೇಜರ್ ವೆಂಕಟಗಿರಿ ವಿಷಾದಿಸಿದರು. ಕೊಡವ ಸಮಾಜದಲ್ಲಿ ನಡೆದ ಮಡಿಕೇರಿ
ಹಳೆ ವಿದ್ಯಾರ್ಥಿಗಳ ಸಂಘ ರಚನೆಸೋಮವಾರಪೇಟೆ, ಆ. 13: ಶತಮಾನ ಪೂರೈಸಿರುವ ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ಸಂಘವನ್ನು ರಚಿಸಲಾಗಿದ್ದು, ಅಧ್ಯಕ್ಷರನ್ನಾಗಿ ಬಿ.ಟಿ. ತಿಮ್ಮಶೆಟ್ಟಿ ಹಾಗೂ ಗೌರವಾಧ್ಯಕ್ಷರನ್ನಾಗಿ ಮಾಜಿ
ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಮಡಿಕೇರಿ, ಆ. 13: ಜಂತುಹುಳು ಬಾಧಿತ ಮಕ್ಕಳು ರಕ್ತಹೀನತೆ ಮತ್ತು ಅಪೌಷ್ಟಿಕತೆಯಿಂದಾಗಿ ಸುಸ್ತು ಹಾಗೂ ನಿಶ್ಯಕ್ತಿಯಿಂದ ಬಳಲುತ್ತಾರೆ. ಆದ್ದರಿಂದ 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಜಂತುಹುಳು
ಬಾಳೆ ಕೃಷಿ ತರಬೇತಿಮಡಿಕೇರಿ, ಆ. 13: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವೀರಾಜಪೇಟೆ ಇದರ ವತಿಯಿಂದ ಮೂರ್ನಾಡು ವಲಯದ ಮರಗೋಡುವಿನಲ್ಲಿ ಬಾಳೆ ಕೃಷಿ ತರಬೇತಿ ನಡೆಯಿತು. ಬಾಳೆ ಕೃಷಿಯಲ್ಲಿ