ಐಗೂರು ಶಾಲೆ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ಸೋಮವಾರಪೇಟೆ, ಆ. 10: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ 2017-18ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ, ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಅತ್ಯಧಿಕ
ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಕಾರ್ಯಕ್ರಮ ಸುಂಟಿಕೊಪ್ಪ: ಶಿಕ್ಷಣಕ್ಕೆ ಸಂಬಂಧಿಸಿದ ಉತ್ತಮ ತಂತ್ರಜ್ಞಾನಗಳನ್ನು ಬಳಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಉನ್ನತ ಮಟ್ಟವನ್ನು ಪಡೆದುಕೊಳ್ಳಲು ಸಹಕಾರಿಯಾಗಿದ್ದು, ಇದನ್ನು ಬಳಸಿಕೊಂಡಲ್ಲಿ ದೇಶದ ಸತ್ಪ್ರಜೆಗಳಾಗಬಹುದು ಎಂದು ಸುಂಟಿಕೊಪ್ಪ ಠಾಣಾಧಿಕಾರಿ
ತಾ. 23 ರಂದು ಬಿಜೆಪಿ ಪ್ರತಿಭಟನೆಕುಶಾಲನಗರ, ಆ. 10: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಗೆ ಕಾಫಿ, ಮೆಣಸು, ಏಲಕ್ಕಿ ಸೇರಿದಂತೆ ವಿವಿಧ ಕೃಷಿ ಫಸಲು ನೆಲಕಚ್ಚಿದ್ದು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರ
ಸೈನಿಕ ಹುಳು : ಕೃಷಿಕರಲ್ಲಿ ಆತಂಕ*ಗೋಣಿಕೊಪ್ಪ, ಆ. 10 : ಕಳೆದ ವರ್ಷ ಭತ್ತದ ಕಟಾವು ಸಂದರ್ಭ ಧಾಳಿ ನಡೆಸಿ ರೈತರನ್ನು ಸಂಕಷ್ಟಕ್ಕೆ ತಳ್ಳುತ್ತಿದ್ದ ಸೈನಿಕ ಹುಳು ಮುಂಚಿತ ವಾಗಿಯೇ ಸಸಿ ಮಡಿ
ಇಂದು ಗ್ರಂಥಾಲಯ ಉದ್ಘಾಟನೆ ಕೂಡಿಗೆ, ಆ. 10 : ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನೂತನ ಗ್ರಂಥಾಲಯ, ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ