ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಲ್ಲಿ ವಿಶ್ವ ಜೇನುನೊಣ ದಿನಾಚರಣೆ ಪೊನ್ನಂಪೇಟೆ, ಮೇ ೨೩: ಮಂಡ್ಯ ಕೃಷಿ ವಿಶ್ವವಿದ್ಯಾಲಯ, ಮಡಿಕೇರಿ ವಿಸ್ತರಣಾ ಶಿಕ್ಷಣ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ, ರೇನ್ ಫಾರೆಸ್ಟ್ ಅಲೈನ್ಸ್ ಮತ್ತು ಭೈಫ್ ಸಬಲ ಯೋಜನೆಗಳ ಸಂಯುಕ್ತ
ಸಾಹಿತ್ಯಾಸಕ್ತರಿಗೆ ಪೂರಕ ವಾತಾವರಣದಿಂದ ಕೊಡಗಿನಲ್ಲಿ ಸಾಹಿತ್ಯ ಶ್ರೀಮಂತ ಸುAಟಿಕೊಪ್ಪ, ಮೇ ೨೩: ಸಾಹಿತ್ಯಾಸಕ್ತರಿಗೆ ಕೊಡಗು ಜಿಲ್ಲೆಯಲ್ಲಿ ಎಲ್ಲಾ ರೀತಿಯಲ್ಲಿ ಪ್ರೋತ್ಸಾಹದಾಯಕ ವಾತಾವರಣ ಇದೆ. ಹೀಗಾಗಿಯೇ ಕೊಡಗು ಜಿಲ್ಲೆಯಲ್ಲಿ ಸಾಹಿತ್ಯ ಪ್ರಕಾರಗಳು ಶ್ರೀಮಂತವಾಗಿ ಇದೆ ಎಂದು ಕೊಡಗು
ಪ್ರಾರ್ಥನಾ ಮಂದಿರವನ್ನು ಆಸ್ಪತ್ರೆಯನ್ನಾಗಿ ಮಾಡಲು ಆಗ್ರಹ ಮಡಿಕೇರಿ, ಮೇ ೨೩: ಹೇರೂರು ಗ್ರಾಮದ ಗಿರಿಜನ ಹಾಡಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿರುವ ಪ್ರಾರ್ಥನಾ ಮಂದಿರವನ್ನು ಸರಕಾರದ ವಶಕ್ಕೆ ಪಡೆದು ಆಸ್ಪತ್ರೆಯಾಗಿ ಮಾಡುವಂತೆ ಹೇರೂರು ಗ್ರಾಮಸ್ಥರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ
ನಗರಸಭೆ ಆಡಳಿತ ವೈಫಲ್ಯ ಖಂಡಿಸಿ ತಾ೨೬ರಂದು ಕಾಂಗ್ರೆಸ್ ಪ್ರತಿಭಟನೆ ಮಡಿಕೇರಿ. ಮೇ ೨೩: ಮಡಿಕೇರಿ ನಗರಸಭೆಯಲ್ಲಿ ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿದು ೪ ವರ್ಷ ಕಳೆದರೂ ಯಾವದೇ ಅಭಿವೃದ್ಧಿ ಕೆಲಸಗಳಾಗಿಲ್ಲವೆಂದು ಆರೋಪಿಸಿರುವ ನಗರ ಕಾಂಗ್ರೆಸ್ ಸಮಿತಿ; ಬಿಜೆಪಿಯ
ಕಾರ್ಯಾಚರಣೆ ತಂಡವನ್ನು ಬೆನ್ನಟ್ಟಿದ ಕಾಡಾನೆ ಹಿಂಡು ಸಿದ್ದಾಪುರ, ಮೇ ೨೩: ಕಾಡಾನೆ ಕಾರ್ಯಾಚರಣೆ ಸಂದರ್ಭ ತಂಡವನ್ನು ಕಾಡಾನೆಗಳು ಬೆನ್ನಟ್ಟಿದ ಘಟನೆ ಗುಹ್ಯ ಗ್ರಾಮದಲ್ಲಿ ಶನಿವಾರ ನಡೆದಿದೆ. ಗುಹ್ಯ ಗ್ರಾಮ ಹಾಗೂ ನೆಲ್ಲಿಹುದಿಕೇರಿ ಗ್ರಾಮದ ಬೆಟ್ಟದ