ಪಾಕ್ ಅಭಿಮಾನ : ಕೊಡಗಿನ ಯುವಕರಿಗೆ ಜೈಲೇ ಗತಿ ಬೆಂಗಳೂರು, ಜೂ. 22: ಲಂಡನ್‍ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆಲುವು ಸಾಧಿಸಿದ್ದಕ್ಕಾಗಿ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದ್ದ ಕೊಡಗು ಜಿಲ್ಲೆಯ‘ಕಾವೇರಿ ಗಂಗೋತ್ರಿ’ ನಾಮಕರಣಕ್ಕೆ ಮನವಿಕುಶಾಲನಗರ, ಜೂ. 22: ಮಂಗಳೂರು ವಿಶ್ವವಿದ್ಯಾನಿಲಯದ ಅಳುವಾರ ಸ್ನಾತಕೋತ್ತರ ಕೇಂದ್ರಕ್ಕೆ ಕಾವೇರಿ ಗಂಗೋತ್ರಿ ಎಂದು ನಾಮಕರಣ ಮಾಡಲು ಆಗ್ರಹಿಸಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಮನವಿಅಧೀಕ್ಷಕ ಅಭಿಯಂತರ ರಾಮಚಂದ್ರಪ್ಪ ಮಾಹಿತಿಇದೀಗ ಸಮಸ್ಯೆ ಬಗೆಹರಿದಿದ್ದು, ಇನ್ನೊಂದು ತಿಂಗಳಲ್ಲಿ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದು ಹೇಳಿದರು.ಮಳೆಗಾಲದಲ್ಲಿ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗದಂತೆ ಸೆಸ್ಕ್ ಸಿಬ್ಬಂದಿಗಳು ಎಚ್ಚರಿಕೆ ವಹಿಸಬೇಕು. ವಿದ್ಯುತ್ ಮಾರ್ಗದಲ್ಲಿರುವಮಡಿಕೇರಿ ವೀರಾಜಪೇಟೆ 66 ಕೆ.ವಿ. ವಿದ್ಯುತ್ ಮಾರ್ಗಕ್ಕೆ ಅಡ್ಡಿ ಇಲ್ಲಗೋಣಿಕೊಪ್ಪಲು, ಜೂ. 22: ಮಡಿಕೇರಿ ಸಮೀಪ ಕರ್ಣಂಗೇರಿ ಅರಣ್ಯದ ಮೂಲಕ ಕೇವಲ 4 ವಿದ್ಯುತ್ ಗೋಪುರ ಮಾತ್ರ ಅಳವಡಿಸ ಬೇಕಾಗಿದ್ದು, ಅರಣ್ಯ ಇಲಾಖೆಗೆ ಸದರಿ ಜಾಗದ ಬಾಪ್ತುಅಶ್ರಫ್ ಹತ್ಯೆ ಖಂಡಿಸಿ ಎಸ್ಡಿಪಿಐ ಪ್ರತಿಭಟನೆಮಡಿಕೇರಿ, ಜೂ. 22: ಬಂಟ್ವಾಳ ಬಳಿಯ ಕಲಾಯಿ ಎಸ್‍ಡಿಪಿಐ ವಲಯ ಅಧ್ಯಕ್ಷ ಅಶ್ರಫ್ ಹತ್ಯೆಯನ್ನು ಖಂಡಿಸಿ ನಗರದ ಇಂದಿರಾಗಾಂಧಿ ವೃತ್ತದಲ್ಲಿ ಎಸ್‍ಡಿಪಿಐ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಎಸ್‍ಡಿಪಿಐ ಜಿಲ್ಲಾಧ್ಯಕ್ಷ
ಪಾಕ್ ಅಭಿಮಾನ : ಕೊಡಗಿನ ಯುವಕರಿಗೆ ಜೈಲೇ ಗತಿ ಬೆಂಗಳೂರು, ಜೂ. 22: ಲಂಡನ್‍ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆಲುವು ಸಾಧಿಸಿದ್ದಕ್ಕಾಗಿ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದ್ದ ಕೊಡಗು ಜಿಲ್ಲೆಯ
‘ಕಾವೇರಿ ಗಂಗೋತ್ರಿ’ ನಾಮಕರಣಕ್ಕೆ ಮನವಿಕುಶಾಲನಗರ, ಜೂ. 22: ಮಂಗಳೂರು ವಿಶ್ವವಿದ್ಯಾನಿಲಯದ ಅಳುವಾರ ಸ್ನಾತಕೋತ್ತರ ಕೇಂದ್ರಕ್ಕೆ ಕಾವೇರಿ ಗಂಗೋತ್ರಿ ಎಂದು ನಾಮಕರಣ ಮಾಡಲು ಆಗ್ರಹಿಸಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಮನವಿ
ಅಧೀಕ್ಷಕ ಅಭಿಯಂತರ ರಾಮಚಂದ್ರಪ್ಪ ಮಾಹಿತಿಇದೀಗ ಸಮಸ್ಯೆ ಬಗೆಹರಿದಿದ್ದು, ಇನ್ನೊಂದು ತಿಂಗಳಲ್ಲಿ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದು ಹೇಳಿದರು.ಮಳೆಗಾಲದಲ್ಲಿ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗದಂತೆ ಸೆಸ್ಕ್ ಸಿಬ್ಬಂದಿಗಳು ಎಚ್ಚರಿಕೆ ವಹಿಸಬೇಕು. ವಿದ್ಯುತ್ ಮಾರ್ಗದಲ್ಲಿರುವ
ಮಡಿಕೇರಿ ವೀರಾಜಪೇಟೆ 66 ಕೆ.ವಿ. ವಿದ್ಯುತ್ ಮಾರ್ಗಕ್ಕೆ ಅಡ್ಡಿ ಇಲ್ಲಗೋಣಿಕೊಪ್ಪಲು, ಜೂ. 22: ಮಡಿಕೇರಿ ಸಮೀಪ ಕರ್ಣಂಗೇರಿ ಅರಣ್ಯದ ಮೂಲಕ ಕೇವಲ 4 ವಿದ್ಯುತ್ ಗೋಪುರ ಮಾತ್ರ ಅಳವಡಿಸ ಬೇಕಾಗಿದ್ದು, ಅರಣ್ಯ ಇಲಾಖೆಗೆ ಸದರಿ ಜಾಗದ ಬಾಪ್ತು
ಅಶ್ರಫ್ ಹತ್ಯೆ ಖಂಡಿಸಿ ಎಸ್ಡಿಪಿಐ ಪ್ರತಿಭಟನೆಮಡಿಕೇರಿ, ಜೂ. 22: ಬಂಟ್ವಾಳ ಬಳಿಯ ಕಲಾಯಿ ಎಸ್‍ಡಿಪಿಐ ವಲಯ ಅಧ್ಯಕ್ಷ ಅಶ್ರಫ್ ಹತ್ಯೆಯನ್ನು ಖಂಡಿಸಿ ನಗರದ ಇಂದಿರಾಗಾಂಧಿ ವೃತ್ತದಲ್ಲಿ ಎಸ್‍ಡಿಪಿಐ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಎಸ್‍ಡಿಪಿಐ ಜಿಲ್ಲಾಧ್ಯಕ್ಷ