ಸಿದ್ದಾಪುರ ಪಂಚಾಯಿತಿಯೊಳಗೆ ಕಸದ ರಾಶಿ...!ಸಿದ್ದಾಪುರ, ಆ. 3: ಶುಚಿತ್ವವನ್ನು ಕಾಪಾಡಬೇಕಾದ ಸಿದ್ದಾಪುರ ಗ್ರಾಮ ಪಂಚಾಯಿತಿಯು ಪಂಚಾಯಿತಿಯ ಆವರಣದೊಳಗೆ ರಾಶಿಗಟ್ಟಲೆ ಕಸವನ್ನು ಶೇಖರಿಸಿಟ್ಟಿರುವ ಬಗ್ಗೆ ಗ್ರಾಮಸ್ಥರು ಪಂಚಾಯಿತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲೇ ಅತೀ
ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ ಅಭಿಯಾನಕ್ಕೆ ಚಾಲನೆಮಡಿಕೇರಿ, ಆ. 3: ಜಿಲ್ಲೆಯಾದ್ಯಂತ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ ಅಭಿಯಾನಕ್ಕೆ ಚಾಲನೆ ದೊರೆಯಿತು. ಜಿಲ್ಲೆಯ ಎಲ್ಲಾ ಗ್ರಾ.ಪಂ., ತಾ.ಪಂ., ಅಂಗನವಾಡಿ, ಶಾಲೆಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಕಡೆ
ಪೌರ ಕಾರ್ಮಿಕರಿಗೆ ಬೀಳ್ಕೊಡುಗೆಕುಶಾಲನಗರ, ಆ. 3: ಕುಶಾಲನಗರ ಪಟ್ಟಣ ಪಂಚಾಯಿತಿಯಲ್ಲಿ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಹೆಚ್.ಆರ್. ರಂಗಸ್ವಾಮಿ ಅವರನ್ನು ಸನ್ಮಾನಿಸಿ, ಬೀಳ್ಕೊಡಲಾಯಿತು. ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಗಸ್ವಾಮಿ
ಸ್ವಚ್ಛತೆ ಬಗ್ಗೆ ಸಾರ್ವಜನಿಕರ ಸಹಕಾರ ಅಗತ್ಯ ಮೂಕಳೇರ ಸುಮಿತಾಗೋಣಿಕೊಪ್ಪಲು, ಆ. 3: ನಾಗರೀಕರ ಹೆಚ್ಚಿನ ಸಹಕಾರ ಲಭ್ಯವಾದಲ್ಲಿ ದೇಶದಲ್ಲಿ ನಮ್ಮ ಪಂಚಾಯಿತಿಯ ಹೆಸರನ್ನು ಉನ್ನತ ಸ್ಥಾನದಲ್ಲಿ ನೋಡುವ ಅವಕಾಶವಿದೆ. ಈ ಕಾರ್ಯಕ್ಕೆ ಸಂಘ ಸಂಸ್ಥೆ ಸೇರಿದಂತೆ
ಶಿಕ್ಷಕಿಗೆ ಬೀಳ್ಕೊಡುಗೆಸುಂಟಿಕೊಪ್ಪ, ಆ. 3: ಕಂಬಿಬಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೂತನಕಾಡು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿಕ್ಷಕಿ ಭಾಗೀರಥಿ ಅವರನ್ನು ಶಾಲೆಯ ವತಿಯಿಂದ