ಇಂದು ಉದ್ಯೋಗ ಮೇಳಮಡಿಕೇರಿ, ಜು. 16: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ “ವಿಶ್ವ ಕೌಶಲ್ಯ ದಿನ”ದ ಪ್ರಯುಕ್ತ ಉದ್ಯೋಗ ಮೇಳವು ತಾ. 17 ರಂದು ಬೆಳಿಗ್ಗೆ 10 ರಿಂದ
ವಿದ್ಯಾರ್ಥಿಗಳೊಂದಿಗೆ ಉತ್ತಮ ಬಾಂಧವ್ಯವಿರಲಿಸೋಮವಾರಪೇಟೆ, ಜು.16: ವಸತಿ ನಿಲಯದಲ್ಲಿರುವ ವಿದ್ಯಾರ್ಥಿ ಗಳಿಗೆ ಸರ್ಕಾರವೂ ನೀಡುವ ಸವಲತ್ತು ಗಳು ಸಕಾಲದಲ್ಲಿ ಸಮರ್ಪಕವಾಗಿ ವಿತರಣೆಯಾಗ ಬೇಕೆಂದು ಕೊಡಗು ಜಿಲ್ಲಾ ಪಂಚಾಯ್ತಿಯ ಸಾಮಾಜಿಕ ನ್ಯಾಯ ಸ್ಥಾಯಿ
ಸ್ವಾತಂತ್ರ್ಯದ ವಜ್ರ ಮಹೋತ್ಸವಕ್ಕೆ ಸರ್ವರಿಗೂ ಸೂರು : ಮೋದಿ ಆಶಯ ಸೋಮವಾರಪೇಟೆ, ಜು. 16: ಭಾರತಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷಗಳಾಗುವ ಸಂದರ್ಭಕ್ಕೆ ದೇಶದಲ್ಲಿ ಪ್ರತಿಯೊಬ್ಬರಿಗೂ ಸೂರು ಕಲ್ಪಿಸುವ ಮಹತ್ವಾಕಾಂಕ್ಷೆಯ ಯೋಜನೆ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕಿದ್ದು, ಇದಕ್ಕಾಗಿಯೇ
ವಿದ್ಯಾರ್ಥಿಗಳಿಂದ ಸ್ಪಚ್ಛತಾ ಅರಿವು ಕಾರ್ಯಕ್ರಮಕೂಡಿಗೆ, ಜು. 16: ಕೇಂದ್ರ ಸರ್ಕಾರದ ಸ್ಪಚ್ಛ ಭಾರತ ಅಭಿಯಾನದಡಿ ಮಾನವಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ನಿರ್ದೇಶನದಂತೆ ಬೆಂಗಳೂರು ಸಾಯಿ ವಿದ್ಯಾ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿದ್ಯಾರ್ಥಿಗಳಿಂದ ಕೂಡುಮಂಗಳೂರು
ತಾ. 20 ರಂದು ಪತ್ರಿಕಾ ದಿನಾಚರಣೆಮಡಿಕೇರಿ, ಜು. 16: ಕೊಡಗು ಪತ್ರಿಕಾ ಭವನ ಟ್ರಸ್ಟ್ ಮತ್ತು ಕೊಡಗು ಪತ್ರಕರ್ತರ ವೇದಿಕೆ ಇವರ ಜಂಟಿ ಆಶ್ರಯದಲ್ಲಿ ತಾ. 20 ರಂದು ಬೆಳಿಗ್ಗೆ 11 ಗಂಟೆಗೆ