ಮಾಧ್ಯಮಗಳ ವಿರುದ್ಧ ಸಚಿವ ರೇವಣ್ಣ ಗರಂಬೆಂಗಳೂರು, ಜು.23 : ಟಿವಿ ಮಾಧ್ಯಮಗಳು ಘನತೆ, ಗೌರವ ಕಾಪಾಡಿಕೊಂಡು ವರದಿಗಳನ್ನು ಮಾಡಬೇಕು ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಸೋಮವಾರ ಮಾಧ್ಯಮಗಳ ವಿರುದ್ಧ ತೀವ್ರ ಆಕ್ರೋಶ
ಶಿರೂರು ಮಠದ ಸಿಸಿಟಿವಿ ಡಿವಿಆರ್ ನಾಪತ್ತೆಉಡುಪಿ, ಜು.23 : ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ನಿಗೂಢ ಸಾವಿನ ಬಳಿಕ ಊಹಾಪೆÇೀಹಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಮಠದ ಡಿವಿಆರ್ ನಾಪತ್ತೆಯಾಗಿದೆ.
ಮಕ್ಕಳಿರುವದು ಸಾಬೀತುಪಡಿಸಿದರೆ ಪೀಠತ್ಯಾಗಚೆನ್ನೈ/ಉಡುಪಿ, ಜು.23 : ನನಗೆ ಮಕ್ಕಳಿರುವದು ಸಾಬೀತುಪಡಿಸಿದರೆ ಪೀಠತ್ಯಾಗ ಮಾಡುವದಾಗಿ ಪೇಜಾವರ ಮಠದ ವಿಶ್ವೇಶ್ವರತೀರ್ಥ ಸ್ವಾಮೀಜಿಗಳು ಹೇಳಿದ್ದಾರೆ. ಕಳೆದ ಗುರುವಾರ ಅನುಮಾನಾಸ್ಪದವಾಗಿ ಮೃತಪಟ್ಟ ಉಡುಪಿ ಅಷ್ಟಮಠಗಳಲ್ಲಿ ಒಂದಾಗಿರುವ
ಬೆಂಕಳ್ಳಿ ಜನರ ಬದುಕು ಮುಳುಗಿಸುತ್ತಿರುವ ಸೇತುವೆಸೋಮವಾರಪೇಟೆ, ಜು. 23: ಜಿಲ್ಲೆಯ ಸೋಮವಾರಪೇಟೆ ತಾಲೂಕಿ ನಲ್ಲಿ ಬೆಂಕಳ್ಳಿ ಎಂಬ ಗ್ರಾಮವಿದೆ ಎಂಬದನ್ನೇ ಜನಪ್ರತಿನಿಧಿಗಳು ಮರೆತಿರುವಂತಿದೆ. ಚುನಾವಣೆ ಸಂದರ್ಭ ಮಾತ್ರ ಇಲ್ಲಿಗೆ ಎಡತಾಕುವ ಮಂದಿ ನಂತರ
ಸತ್ಯಾಪನೆ ಮುದ್ರೆ ಶಿಬಿರ ಮಡಿಕೇರಿ, ಜು. 23: ಕೊಡಗು ಜಿಲ್ಲೆಯ ವೀರಾಜಪೇಟೆ ತಾಲೂಕಿನಲ್ಲಿ ಕಾನೂನು ಮಾಪನಶಾಸ್ತ್ರ ತಾತ್ಕಾಲಿಕ ಸತ್ಯಾಪನೆ ಮುದ್ರೆ ಶಿಬಿರವನ್ನು ಫೆಡೆರೇಷನ್ ರೈಸ್ ಮಿಲ್ಲು, ವೀರಾಜಪೇಟೆಯಲ್ಲಿ ತಾ. 24 ರಿಂದ